![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 13, 2019, 6:26 AM IST
ಚಂಡೀಗಢ: ದೇಹದ ಸ್ವಾಸ್ಥ ಕಾಪಾಡಿಕೊಳ್ಳಬೇಕಾದರೆ ಉದರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಅದೇ ರೀತಿ ದೇಶ ಆರೋಗ್ಯವಾಗಿರಬೇಕಾದರೆ ಪ್ರತಿ ಗ್ರಾಮ ಹಾಗೂ ನಗರ ಸ್ವತ್ಛವಾಗಿರಬೇಕು. ಆದ್ದರಿಂದ ದೇಹಾರೋಗ್ಯದ ಜತೆ ದೇಶಾರೋಗ್ಯ ಕಾಪಾಡಿ ಎಂದು ಎಸ್ಬಿಎಸ್ ಬಯೋಟೆಕ್ನ ಪೇಟ್ ಸಫಾ ಬ್ರಾಂಡ್ನ ರಾಯಭಾರಿ ನಟ ರಾಜು ಶ್ರೀವಾಸ್ತವ್ ತಿಳಿಸಿದ್ದಾರೆ.
ಅವರು ಇತೀ¤ಚೆಗೆ ಚಂಡೀಗಢದ ಎಸ್ಬಿಎಸ್ ಬಯೋಟೆಕ್ ಕಚೇರಿಗೆ ಭೇಟಿ ನೀಡಿ ಮಾತನಾಡಿದರು. ದೇಹಾರೋಗ್ಯ ಕೆಡಲು ಉದರ ಕಾರಣ ಎಂದು ತಿಳಿದಿರುವುದರಿಂದ, ನಾವು ಹೊಟ್ಟೆಯನ್ನು ಸ್ವತ್ಛವಾಗಿಟ್ಟುಕೊಳ್ಳಲು ಯತ್ನಿಸುತ್ತೇವೆಯೋ.
ಹಾಗೆಯೇ ಭಾರತದ ಪ್ರತಿಯೊಬ್ಬ ನಾಗರಿಕನೂ ಸ್ವತ್ಛತೆಯ ಬಗ್ಗೆ ಗಮನಹರಿಸಿ ಸುತ್ತಮುತ್ತಲ ಪ್ರದೇಶದ ನೈರ್ಮಲ್ಯ ಕಾಪಾಡಿದರೆ ನಮ್ಮ ದೇಶ ಸ್ವತ್ಛ, ಸುಂದರ ಹಾಗೂ ಆರೋಗ್ಯಪೂರ್ಣ ದೇಶವಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್ಬಿಎಸ್ ಬಯೋಟೆಕ್ನ ಸಿಎಂಡಿ ಡಾ. ಸಂಜೀವ್ ಜುನೇಜ ಅವರು ರಾಜು ಶ್ರೀವಾಸ್ತವ್ ಅವರನ್ನು ಕಚೇರಿಗೆ ಸ್ವಾಗತಿಸಿ ಸಿಬ್ಬಂದಿಯನ್ನು ಪರಿಚಯಿಸಿದರು. ನಟ ರಾಜು ಅವರು ಹಿಂದಿ ಚಿತ್ರಗೀತೆಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.