![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 8, 2022, 7:24 PM IST
ತಿರುವನಂತಪುರಂ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರಿಗೆ ಕೇಂದ್ರೀಯ ತನಿಖಾ ದಳ(ಸಿಬಿಐ) ಸಮನ್ಸ್ ಕೊಟ್ಟಿದೆ.
ಕೇರಳ ಸರ್ಕಾರದ ಲೈಫ್ ಮಿಷನ್ನ ಪ್ರಕರಣ ಸಂಬಂಧಿಸಿ ಸಮನ್ಸ್ ನೀಡಲಾಗಿದ್ದು, ಸೋಮವಾರದಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಲೈಫ್ ಮಿಷನ್ ಅಲ್ಲಿ ಸರ್ಕಾರವು ಥ್ರಿಸೂರ್ ಜಿಲ್ಲೆಯ ವಡಕಂಚೇರಿಯಲ್ಲಿ 145 ಕುಟುಂಬಗಳಿಗೆ ಮನೆ ಕಟ್ಟಿಕೊಡಲು ಯೋಜನೆ ಹಾಕಿಕೊಂಡಿತ್ತು.
ರೆಡ್ ಕ್ರೆಸೆಂಟ್ನಿಂದ ಯುಎಇ ಕಾನ್ಸುಲೇಟ್ ಮುಖಾಂತರವಾಗಿ ಬಂದಿದ್ದ 18.50 ಕೋಟಿ ರೂ.ನಲ್ಲಿ ಈ ಯೋಜನೆ ಹಮ್ಮಿಕೊಳ್ಳಲಾಗಿತ್ತು. ಹಾಗೆಯೇ ಒಂದು ಆಸ್ಪತ್ರೆ ನಿರ್ಮಿಸುವ ಯೋಜನೆಯೂ ಇತ್ತು. ಇದಕ್ಕೆ ಕಾಂಟ್ರ್ಯಾಕ್ಟ್ ತೆಗೆದುಕೊಂಡ ಯುನಿಟ್ಯಾಕ್ ಬಿಲ್ಡರ್ಸ್ ಸಂಸ್ಥೆಯಿಂದ ಸ್ವಪ್ನಾ ಅವರು 4.48 ಕೋಟಿ ರೂ. ದಂಡ ಪಡೆದಿದ್ದಾರೆ ಎಂದು ಸಂಸ್ಥೆ ದೂರಿದೆ. ಇದೇ ವಿಚಾರದಲ್ಲಿ ಸಿಬಿಐ ವಿಚಾರಣೆ ನಡೆಸಲಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.