
ಕೇರಳ: ಮಳೆಗೆ ಮುಂದುವರಿದ ಹಾನಿ
Team Udayavani, Jun 12, 2019, 6:10 AM IST

ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವೆಡೆ ಮರಗಳು, ಮನೆಗಳು ಕುಸಿದು ಬಿದ್ದಿವೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಎರ್ನಾ ಕುಳಂ ಜಿಲ್ಲೆಯ ಪಿರವಂ ಎಂಬಲ್ಲಿ 14 ಸೆಂ.ಮೀ. ಮಳೆಯಾಗಿದೆ. ಇದು ಕೇರಳದಲ್ಲಿ ಅತ್ಯಂತ ಹೆಚ್ಚು ಮಳೆ ಸುರಿದ ಸ್ಥಳವಾಗಿದೆ.
ಕರ್ನಾಟಕದ ಕರಾವಳಿ ಪ್ರದೇಶ, ಕೇರಳ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ 4-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಇದು 60 ಕಿ.ಮೀ. ವೇಗದ ವರೆಗೆ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಪ್ರದೇಶದಲ್ಲಿ ಧಾರಾಕಾರ ಸುರಿದ ಮಳೆಗೆ ಸುಮಾರು 10 ಮನೆಗಳು ಕುಸಿದಿವೆ. ಹಲವು ಜಿಲ್ಲೆಗಳಲ್ಲಿ ಮರಗಳು ಬಿದ್ದಿವೆ. ಸೋಮವಾರ ಮಳೆ ಸಂಬಂಧಿ ದುರಂತಗಳಲ್ಲಿ ಮೂವರು ಅಸುನೀಗಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.