Wayanad ಸಂತ್ರಸ್ತರ ಕಷ್ಟ ಕೇಳಿ ಅತ್ತ ಕೇರಳ ಅರಣ್ಯ ಸಚಿವ ಶಶೀಂದ್ರನ್
Team Udayavani, Aug 12, 2024, 1:01 AM IST
ವಯನಾಡ್: ಭೂಕುಸಿತ ಉಂಟಾದ ವಯನಾಡ್ನಲ್ಲಿ ಸಂತ್ರಸ್ತರೊಂದಿಗೆ ಮಾತನಾಡುವಾಗ ಕೇರಳ ಅರಣ್ಯ ಸಚಿವ ಎ.ಕೆ.ಶಶೀಂದ್ರನ್ ಭಾವುಕರಾದ ಘಟನೆ ರವಿವಾರ ನಡೆದಿದೆ. ಕುಟುಂಬಸ್ಥರನ್ನು ಕಳೆದು ಕೊಂಡ ಸಂತ್ರಸರ ಬಳಿ ಶಶೀಂದ್ರನ್ ಸಂಕಷ್ಟಗಳನ್ನು ಆಲಿಸುತ್ತಿದ್ದರು. ಭೂಕುಸಿತ ಪೀಡಿತ ಸ್ಥಳದಲ್ಲಿ ತಂದೆ- ಮಗ ತಮ್ಮ ಮನೆಯಿದ್ದ ಸ್ಥಳದಲ್ಲಿ ಏನನ್ನೋ ಹುಡುಕುತ್ತಿದ್ದನ್ನು ಕಂಡರು. ಅವರನ್ನು ಮಾತ ನಾಡಿಸಿದ ಬಗ್ಗೆ ಮಾಧ್ಯಮದವರಿಗೆ ವಿವರಿಸುವ ವೇಳೆ ಸಚಿವರು ಅತ್ತಿದ್ದಾರೆ. “ನನ್ನ ಜೀವನದಲ್ಲಿ ಇಂಥ ಸಂದರ್ಭ ಬರುವ ಬಗ್ಗೆ ನಿರೀಕ್ಷೆ ಇರಲಿಲ್ಲ. ಅವರ ಪ್ರಶ್ನೆಗಳಿಗೆ ಉತ್ತರವಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.