![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಮೀಡಿಯಾ ಒನ್ ಟಿವಿ ವಾಹಿನಿಗೆ ನಿಷೇಧ
ಮಲಯಾಳಂ ವಾಹಿನಿ ವಿರುದ್ಧ ಕೇಂದ್ರ ಸರ್ಕಾರದ ಕ್ರಮ; ವಾಹಿನಿ ಬಗ್ಗೆ ಸೆಕ್ಯುರಿಟಿ ಕ್ಲಿಯರೆನ್ಸ್ ನೀಡದ ಕೇಂದ್ರ ಗೃಹ ಇಲಾಖೆ
Team Udayavani, Feb 1, 2022, 6:15 AM IST
![ಮೀಡಿಯಾ ಒನ್ ಟಿವಿ ವಾಹಿನಿಗೆ ನಿಷೇಧ](https://www.udayavani.com/wp-content/uploads/2022/01/media-one-620x323.jpg)
ನವದೆಹಲಿ: ಮಲಯಾಳಂನ ಮೀಡಿಯಾ ಒನ್ ಟಿವಿ ವಾಹಿನಿಯ ಕಾರ್ಯಕ್ರಮಗಳ ಪ್ರಸಾರದ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
ಪ್ರಸಾರದ ಅನುಮತಿ ಪಡೆದ ವಾಹಿನಿಗಳ ಪಟ್ಟಿಯಿಂದ ಮೀಡಿಯಾ ಒನ್ ಟಿವಿ ವಾಹಿನಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಗಿಟ್ಟಿದೆ. ಕೇಂದ್ರ ಗೃಹ ಇಲಾಖೆಯಿಂದ ಈ ವಾಹಿನಿ ಕುರಿತಾಗಿ ಸೆಕ್ಯುರಿಟಿ ಕ್ಲಿಯರೆನ್ಸ್ ಸಿಗದ ಕಾರಣ ಈ ವಾಹಿನಿಯ ಕಾರ್ಯಕ್ರಗಳ ಪ್ರಸಾರಕ್ಕೆ ನಿಷೇಧ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅತ್ತ, ಈ ಕುರಿತಂತೆ ಅಧಿಕೃತ ಪ್ರಕಟಣೆ ನೀಡಿರುವ ಮೀಡಿಯಾ ಒನ್ ಟಿವಿ ಸಂಸ್ಥೆ, “ತನ್ನ ಕಾರ್ಯಕ್ರಮಗಳ ಪ್ರಸಾರಕ್ಕೆ ನೀಡಲಾಗಿರುವ ಅನುಮತಿಯನ್ನು ನವೀಕರಣಗೊಳಿಸುವಂತೆ ಕೋರಿ ಕಳೆದ ವರ್ಷವೇ ಅರ್ಜಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ:ಹಾಕಿ ಪ್ರೊ ಲೀಗ್ : ಭಾರತದ ಮಹಿಳಾ ತಂಡಕ್ಕೆ ಚೀನಾದೆದುರು ಭಾರಿ ಗೆಲುವು
2021ರ ಸೆ. 30ರಿಂದ 2031ರ ಸೆ. 29ರವರೆಗೆ ಪ್ರಸಾರಕ್ಕೆ ಅವಕಾಶ ಕಲ್ಪಿಸುವಂತೆ ಕೋರಲಾಗಿತ್ತು.
ಆದರೆ, ಈಗ ನವೀಕರಣದ ಮನವಿ ತಿರಸ್ಕಾರಗೊಂಡಿದ್ದು ಕಾರ್ಯಕ್ರಮಗಳ ಪ್ರಸಾರಕ್ಕೂ ತಡೆಯೊಡ್ಡಲಾಗಿದೆ. ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ’ ಎಂದು ಹೇಳಿದೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.