Alert: ರೆಮಲ್ ಆರ್ಭಟ ಜೋರು: ಕೇರಳದಲ್ಲಿ ಭಾರೀ ಮಳೆ ಏಳು ಜಿಲ್ಲೆಗಳಿಗೆ ಅಲರ್ಟ್
ಕೇರಳಕ್ಕೆ ಇಂದೇ ಮುಂಗಾರು
Team Udayavani, May 30, 2024, 9:42 AM IST
ತಿರುವನಂತಪುರ: ಈಶಾನ್ಯ ಭಾರತದಲ್ಲಿ ರೆಮಲ್ ಚಂಡ ಮಾರು ತದ ಅವಾಂತರ ಮುಂದು ವರಿದಿದ್ದು, ಇತ್ತ ಕೇರಳದಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಸತತ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ತಿರುವನಂತಪುರ ತತ್ತರಿ ಸಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕಟ್ಟಕ್ಕಾಡದಲ್ಲಿ ಕೋಳಿ ಫಾರ್ಮ್ಗೆ ನೀರು ನುಗ್ಗಿ 5,000 ಕೋಳಿಗಳು ಸಾವನ್ನಪ್ಪಿವೆ. ಕೊಲ್ಲಮ್, ಪತ್ತನಂತಿಟ್ಟ, ಆಳಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲೂ ಮಳೆಯಾಗುತ್ತಿದ್ದು, 7 ಜಿಲ್ಲೆಗಳಿಗೂ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಣಿಪುರದಲ್ಲಿಯೂ ಮಳೆಯಿಂದ 4,000ಕ್ಕೂ ಅಧಿಕ ಮಂದಿಗೆ ತೊಂದರೆಯಾಗಿದೆ.
ಸಾವಿನ ಸಂಖ್ಯೆ 29ಕ್ಕೆ ಏರಿಕೆ: ಮಿಜೋರಾಂನಲ್ಲಿ ಭೂಕುಸಿತದಿಂದ ಮೃತರಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಕೇರಳಕ್ಕೆ ಇಂದೇ ಮುಂಗಾರು
ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರವೇಶವಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆಯೇ ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳ ಒಳಗಾಗಿ ಮುಂಗಾರು ಪ್ರವೇಶವಾಗುವ ಬಗ್ಗೆ ಎಲ್ಲ ಅನುಕೂಲ ಪರಿಸ್ಥಿತಿಗಳು ಇವೆ ಎಂದಿದೆ.
ಇದನ್ನೂ ಓದಿ: Bidar: ಸಿಪಿಐ ಮೇಲೆ ದಾಳಿ ನಡೆಸಿ ಅಟ್ಟಹಾಸ ಮೆರೆದ ರೌಡಿಶಿಟರ್ ಕಾಲಿಗೆ ಗುಂಡೇಟು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.