![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 17, 2023, 10:31 PM IST
ಪಾಲಕ್ಕಾಡ್: 2022 ರಲ್ಲಿ ನಡೆದ ಆರ್ಎಸ್ಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಬೇಕಾಗಿದ್ದ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯನನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ತಿಳಿಸಿದೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 2022 ರ ಏಪ್ರಿಲ್ 16 ರಂದು ಆರ್ಎಸ್ಎಸ್ ಮುಖಂಡ ಶ್ರೀನಿವಾಸನ್ ಹತ್ಯೆಯಾದ ನಂತರ ಪ್ರಮುಖ ಆರೋಪಿ ಸಹೀರ್ ಕೆ.ವಿ. ತಲೆಗೆ 4 ಲಕ್ಷ ರೂ ಇನಾಮು ಘೋಷಿಸಲಾಗಿತ್ತು. ಆತ ತಲೆಮರೆಸಿಕೊಂಡಿದ್ದಎಂದು ಫೆಡರಲ್ ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ.
ಬಂಧನವನ್ನು ಪ್ರಮುಖ ಪ್ರಗತಿ ಎಂದು ಬಣ್ಣಿಸಿದ ಅಧಿಕಾರಿ, ಎನ್ಐಎ ಪ್ಯುಗಿಟಿವ್ ಟ್ರ್ಯಾಕಿಂಗ್ ತಂಡ (ಎಫ್ಟಿಟಿ) ಅವರನ್ನು ಪಾಲಕ್ಕಾಡ್ನಲ್ಲಿರುವ ಸಂಬಂಧಿಕರ ಮನೆಯಲ್ಲಿ ಪತ್ತೆಹಚ್ಚಿ ಬಂಧಿಸಿದೆ ಎಂದು ಹೇಳಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.