ಬಹು ನಿರೀಕ್ಷೆಯ ಕೊಚ್ಚಿ ಮೆಟ್ರೋ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ


Team Udayavani, Jun 17, 2017, 12:06 PM IST

Modi Metro-700.jpg

ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಕೇರಳದ ಪ್ರಪ್ರಥಮ ಕೊಚ್ಚಿ ಮೆಟ್ರೋ ರೈಲನ್ನು ಉದ್ಘಾಟಿಸಿದರು. 

ಬಳಿಕ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಮೆಟ್ರೋ ಮ್ಯಾನ್‌ ಇ ಶ್ರೀಧರನ್‌, ಹಾಗೂ ಇತರ ಕೆಲವು ಮುಖ್ಯ ಅಧಿಕಾರಿಗಳೊಂದಿಗೆ ಉದ್ಘಾಟನಾ ಮೆಟ್ರೋ ಸಂಚಾರದಲ್ಲಿ ಭಾಗಿಯಾಗಿ ಕೇರಳದ ಈ ಚೊಚ್ಚಲ ಸಾಧನೆಯ ಸಂತಸವನ್ನು ಹಂಚಿಕೊಂಡರು. 

ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಕೇರಳ ರಾಜ್ಯಪಾಲ ಪಿ. ಸದಾಶಿವಂ ಮತ್ತು ಕೇರಳ ಬಿಜೆಪಿ ಮುಖ್ಯಸ್ಥ ಕುಮ್ಮನಂ ರಾಜಶೇಖರನ್‌ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ಸಂದರ್ಭದಲ್ಲಿ ಇದ್ದರು. 

ಮೋದಿ ಅವರು ಈ ಬಹು ನಿರೀಕ್ಷೆಯ ಯೋಜನೆಯ ಉದ್ಘಾಟನಾರ್ಥವಾಗಿ ಪಳರಿವಟ್ಟಂ  ಸ್ಟೇಶನ್‌ನಲ್ಲಿ ರಿಬ್ಬನ್‌ ಕತ್ತರಿಸಿ ನೂತನ, ಪ್ರಪ್ರಥಮ ಮಟ್ರೋ ಯಾನಕ್ಕೆ ಚಾಲನೆ ನೀಡಿದರು. ಪಳರಿವಟ್ಟಂ ನಿಂದ ಪಢದಿಪ್ಪಾಲಂ ವರೆಗಿನ ಈ ಮಟ್ರೋ ರೈಲು ಯಾನ ಸೇವೆಯು ಜನರಿಗೆ ತ್ವರಿತ ಸಂಚಾರ ಸೌಕರ್ಯವನ್ನು ಒದಗಿಸುತ್ತದೆ. 

ಕೊಚ್ಚಿ ಮೆಟ್ರೋ ರೈಲು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, “ಇದು ಭವಿಷ್ಯದ ಅತ್ಯಾಧುನಿಕ ಮೂಲ ಸೌಕರ್ಯವಾಗಿದ್ದು  ಭಾರತದ ಬೆಳವಣಿಗೆಗೆ ಮಹತ್ತರ ಕಾಣಿಕೆ ನೀಡಲಿದೆ’ ಎಂದು ಹೇಳಿದರು. 

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಾತನಾಡಿ ಕೊಚ್ಚಿ ಮೆಟ್ರೋ ರೈಲು ಯೋಜನೆಯ ಸಾಕಾರಕ್ಕೆ ಶ್ರಮಿಸಿದ ಎಲ್ಲ ಕೆಲಸಗಾರರಿಗೆ ಕೃತಜ್ಞತೆ ಅರ್ಪಿಸಿದರು. 

ಮೋದಿ ಅವರ ಬೆಳಗ್ಗೆ 10.15ಕ್ಕೆ ಇಲ್ಲಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ಅವರನ್ನು ರಾಜ್ಯಪಾಲ ಸದಾಶಿವಂ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ವಾಗತಿಸಿದರು. 

ಪಳರಿವಟ್ಟಂ ನಿಂದ ಅಳುವಾ ವರೆಗಿನ 13 ಕಿ.ಮೀ. ಉದ್ದದ 11 ಸ್ಟೇಶನ್‌ಗಳನ್ನು ಒಳಗೊಂಡ ಕೊಚ್ಚಿ ಮೆಟ್ರೋ ರೈಲಿನ ಈ ಮೊದಲ ಹಂತವು ಅತೀ ಉದ್ದದ ಭಾಗವಾಗಿ ಉದ್ಘಾಟನೆಗೊಂಡಿದೆ. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.