![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2023, 5:27 PM IST
ಹೊಸದಿಲ್ಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುಂಚಿತವಾಗಿ, ಎಐಸಿಸಿ ಅಧ್ಯಕ್ಷ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೆಪ್ಟೆಂಬರ್ 5 ರಂದು ಇಂಡಿಯಾ ಮೈತ್ರಿಕೂಟದ ಪಾಲುದಾರರ ಸಂಸದರ ಸಭೆಯನ್ನು ಕರೆದಿದ್ದಾರೆ.
ಖರ್ಗೆ ರಾಜಾಜಿ ಮಾರ್ಗದ ನಿವಾಸದಲ್ಲಿ ಸಭೆಯನ್ನು ಕರೆದಿದ್ದು, ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ವಿಶೇಷ ಅಧಿವೇಶನಕ್ಕೆ ವಿರೋಧ ಪಕ್ಷಗಳು ತಮ್ಮ ಕಾರ್ಯತಂತ್ರವನ್ನು ನಿರ್ಧರಿಸಲಿವೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಅಜೆಂಡಾ ಇನ್ನೂ ಸ್ಪಷ್ಟವಾಗಿಲ್ಲ.
ವಿರೋಧ ಪಕ್ಷವಾದ INDIA ಮೈತ್ರಿಕೂಟವು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ ಮತ್ತು 2024 ರ ಲೋಕಸಭೆ ಚುನಾವಣೆಯ ಜತೆಗೆ ಬಿಜೆಪಿಯನ್ನು ವಿವಿಧ ರಂಗಗಳಲ್ಲಿ ಒಗ್ಗಟ್ಟಿನಿಂದ ಎದುರಿಸಲು ಯೋಜಿಸುತ್ತಿದೆ. ಇತ್ತೀಚಿನ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಮೈತ್ರಿಕೂಟ ಒಟ್ಟಾಗಿ ಕಾರ್ಯನಿರ್ವಹಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.