Biopic: ಕಿರಣ್‌ಬೇಡಿ ಆತ್ಮಕಥೆ ಶೀಘ್ರ ತೆರೆಗೆ: ಮೋಷನ್‌ ಪೋಸ್ಟರ್‌ ರಿಲೀಸ್‌


Team Udayavani, Jun 12, 2024, 10:37 PM IST

Biopic: ಕಿರಣ್‌ಬೇಡಿ ಆತ್ಮಕಥೆ ಶೀಘ್ರ ತೆರೆಗೆ: ಮೋಷನ್‌ ಪೋಸ್ಟರ್‌ ರಿಲೀಸ್‌

ಮುಂಬೈ: ಭಾರತದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ ಡಾ.ಕಿರಣ್‌ ಬೇಡಿ ಅವರ ಆತ್ಮಕಥೆ ಸಿನಿಮಾ ಆಗಿ ತೆರೆಕಾಣಲು ಸಜ್ಜಾಗಿದೆ.

“ಬೇಡಿ: ದ ನೇಮ್‌ ಯೂ ನೋ, ದಿ ಸ್ಟೋರಿ ಯೂ ಡೋಂಟ್‌’ ಸಿನಿಮಾದ ಮೋಷನ್‌ ಪೋಸ್ಟರ್‌ ಬುಧವಾರ ಬಿಡುಗಡೆಗೊಂಡಿದೆ. ಖ್ಯಾತ ನಿರ್ದೇಶಕ ಕುಶಾಲ್‌ ಚಾವ್ಲಾ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾವನ್ನು ಡ್ರೀಮ್‌ ಸ್ಲೇಟ್‌ ಪಿಕ್ಚರ್ ನಿರ್ಮಾಣ ಮಾಡುತ್ತಿದೆ.

2025ಕ್ಕೆ 50ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯೆಂದೇ ಸಿನಿಮಾವನ್ನು ಬಿಡುಗಡೆ ಮಾಡಲು ಉದ್ದೇಶಿಸಿರುವುದಾಗಿ ಚಿತ್ರ ತಂಡ ಹೇಳಿದೆ. ಇನ್ನು ಈ ಬಗ್ಗೆ ಕಿರಣ್‌ ಬೇಡಿ ಮಾತನಾಡಿ, “ಇದು ಬರೀ ನನ್ನ ಕಥೆಯಲ್ಲ, ಭಾರತದಲ್ಲೇ ಹುಟ್ಟಿ, ಇಲ್ಲಿಯೇ ಬೆಳೆದು, ಭಾರತೀಯರಿಗಾಗಿಯೇ ವೃತ್ತೀ ಜೀವನದ ಪೂರ್ತಿ ಶ್ರಮಿಸಿದ ಭಾರತೀಯ ಮಹಿಳೆಯ ಕಥೆ’ ಎಂದಿದ್ದಾರೆ.

ಇದನ್ನೂ ಓದಿ: Lok Sabha Election: ಚುನಾವಣೆಗೆ 1,750 ಬಾರಿ ವಾಯುಪಡೆ ವಿಮಾನಗಳ ಹಾರಾಟ!

ಟಾಪ್ ನ್ಯೂಸ್

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

1-wqeqwewq

CM ಹುದ್ದೆ ಬಿಟ್ಟು ಕೊಡಲಿ; ಸ್ವಾಮೀಜಿ ಹೇಳಿಕೆ ಬಳಿಕ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.