![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 14, 2024, 2:35 PM IST
ಕೊಲ್ಕತ್ತಾ: ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶುಕ್ರವಾರ ಸಂಭವಿಸಿದ್ದು ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಲೇ 10ಕ್ಕೂ ಅಧಿಕ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.
ಕಸ್ಬಾ ಪ್ರದೇಶದಲ್ಲಿರುವ ಶಾಪಿಂಗ್ ಮಾಲ್ ನ ಮೂರನೇ ಮಹಡಿಯಲ್ಲಿ ಮಧ್ಯಾಹ್ನ 12:15 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿರುವುದಾಗಿ ಹೇಳಲಾಗಿದೆ.
ಮಾಹಿತಿಯ ಪ್ರಕಾರ ಕಟ್ಟಡದೊಳಗೆ ಹಲವು ಕಚೇರಿಗಳಿದ್ದು ಸಾಕಷ್ಟು ಮಂದಿ ಈ ಕಟ್ಟಡದಲ್ಲಿ ಇದ್ದರು ಎನ್ನಲಾಗಿದ್ದು ಅಗ್ನಿ ಅವಘಡ ಸಂಭವಿಸುತಿದ್ದಂತೆ ಕಟ್ಟಡದ ಒಳಗಿದ್ದ ಜನರು ಹೊರಕ್ಕೆ ಓಡಿ ಬಂದಿದ್ದು ಇನ್ನು ಕೆಲವರು ಕಟ್ಟಡದ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು ಈ ನಡುವೆ ಕಟ್ಟಡದ ಒಳಗೆ ಸಿಲುಕಿರುವವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು
Several people feared trapped as huge fire breaks out at a shopping mall in India’s Kolkata city; fire tenders arrive at the spot
.
.
.
.#AcropolisMall #Kolkata #WestBengal pic.twitter.com/F4aeMAEMI5— WION (@WIONews) June 14, 2024
STORY | Massive fire at shopping mall in #Kolkata
READ: https://t.co/UInU12RA7M
VIDEO:
(Full video available on PTI Videos – https://t.co/n147TvqRQz) pic.twitter.com/dqNJkJ2aUn
— Press Trust of India (@PTI_News) June 14, 2024
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.