ಮೊಹಲ್ಲಾ ಕ್ಲಿನಿಕ್ ಶ್ಲಾಘಿಸಿ ಕೂಡಲೇ ಯು-ಟರ್ನ್ ಹೊಡೆದ ದಿನೇಶ್ ಗುಂಡೂರಾವ್

ಆಪ್ ಶಾಸಕನಿಂದ ತಿರುಗೇಟು..

Team Udayavani, Aug 4, 2023, 10:32 PM IST

1-asdsadasd

ಹೊಸದಿಲ್ಲಿ:ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಮ್ ಆದ್ಮಿ ಸರ್ಕಾರದ ಮೊಹಲ್ಲಾ ಕ್ಲಿನಿಕ್ ಉಪಕ್ರಮವನ್ನು ಶುಕ್ರವಾರ ಶ್ಲಾಘಿಸಿದ ಕೆಲವೇ ಗಂಟೆಗಳ ನಂತರ ಇದು “ಅತಿಯಾದ ಪ್ರಚಾರ” ಎಂದು ಹೇಳಿದ್ದಾರೆ. ಒಂದು ಮೊಹಲ್ಲಾ ಕ್ಲಿನಿಕ್ ಗೆ ಭೇಟಿ ನೀಡಿದ ನಂತರ ನಾನು ನಿರಾಶೆಗೊಂಡೆ ಎಂದು ಹೇಳಿದ್ದಾರೆ.

ಸಚಿವ ಗುಂಡೂರಾವ್ ಅವರ ಹೇಳಿಕೆ ಬದಲಾವಣೆಗೆ ”ಬೆಳಗ್ಗೆ ಮೊಹಲ್ಲಾ ಕ್ಲಿನಿಕ್‌ನಲ್ಲಿದ್ದಾಗ ಬಡಾಯಿ ಕೊಚ್ಚಿಕೊಂಡ ನೀವು ಕರ್ನಾಟಕ ಭವನ ತಲುಪಿದ ಕೂಡಲೇ ಬಿಜೆಪಿ ಮಟ್ಟದ ರಾಜಕೀಯಕ್ಕೆ ಇಳಿದಿದ್ದೀರಲ್ಲ”ಎಂದು ಆಪ್ ಶಾಸಕ ನರೇಶ್ ಬಲ್ಯಾನ್ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ ವಿರೋಧ ಪಕ್ಷಗಳ ಒಕ್ಕೂಟ INDIAದ ಸದಸ್ಯರಾಗಿದ್ದಾರೆ.

ಶುಕ್ರವಾರ ಪಂಚಶೀಲ್ ಪಾರ್ಕ್‌ನಲ್ಲಿರುವ ‘ಆಮ್ ಆದ್ಮಿ ಮೊಹಲ್ಲಾ ಕ್ಲಿನಿಕ್’ಗೆ ಭೇಟಿ ನೀಡಿದ್ದರು. ಅಧಿಕೃತ ಹೇಳಿಕೆಯ ಪ್ರಕಾರ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮತ್ತು ಕರ್ನಾಟಕ ಭವನದ ವೈದ್ಯಕೀಯ ಅಧಿಕಾರಿ ಕಾರ್ತಿಕ್ ಅವರೊಂದಿಗೆ ಇದ್ದರು.

ಮೊಹಲ್ಲಾ ಕ್ಲಿನಿಕ್ ಉಪಕ್ರಮವನ್ನು ಹೊಗಳಿದ ಸುಮಾರು ನಾಲ್ಕು ಗಂಟೆಗಳ ನಂತರ, ಗುಂಡೂ ರಾವ್ ಯು-ಟರ್ನ್ ಹೊಡೆದು ”ದೆಹಲಿಯ ಮೊಹಲ್ಲಾ ಕ್ಲಿನಿಕ್‌ ನಲ್ಲಿ ಯಾವುದೇ ಜನರಿರಲಿಲ್ಲ. ಕರ್ನಾಟಕದಲ್ಲಿರುವ ನಮ್ಮ ಕ್ಲಿನಿಕ್‌ಗಳು ರೋಗಿಗಳಿಗೆ ತಕ್ಷಣದ ಪರೀಕ್ಷೆಗಳನ್ನು ಮಾಡಲು ಪ್ರಯೋಗಾಲಯ ಸೇರಿದಂತೆ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ಇದು ಅತಿಯಾಗಿ ಪ್ರಚಾರಗೊಂಡಿದೆ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ನಿರಾಶೆಯಿಂದ ಹಿಂತಿರುಗಿದೆ”ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.