![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 17, 2024, 1:16 AM IST
ಹೈದರಾಬಾದ್: ಬಿಆರ್ಎಸ್ ನಾಯಕ ಕೆ.ಟಿ. ರಾಮರಾವ್(ಕೆಟಿಆರ್) ಇತ್ತೀಚೆಗೆ ಮಹಿಳೆಯರ ಬಗ್ಗೆ ಮಾಡಿದ್ದ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾ ಚಿಸಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾ ಣದ ಯೋಜನೆ ಆರಂಭಿಸಿತ್ತು. ಈ ಯೋಜನೆ ಬಗ್ಗೆ ಮಾತನಾಡುವಾಗ ಕೆಟಿಆರ್, ಮಹಿಳೆಯರು ಈ ಬಸ್ನಲ್ಲಿ ಬಯಸಿದರೆ “ಬ್ರೇಕ್ ಡ್ಯಾನ್ಸ್’ ಮಾಡಬಹುದು ಎಂದಿದ್ದಾರೆ ಎಂದು ಆರೋಪಿ ಸಲಾಗಿತ್ತು. ಸಂದರ್ಶನದ ತುಣುಕು ವೈರಲ್ ಆಗಿತ್ತು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.