ಕುಲು ಮೇಘಸ್ಪೋಟ; 29 ದೇಶಗಳ 687 ಪ್ರವಾಸಿಗರ ಸ್ಥಳಾಂತರ: 22 ಮಂದಿ ನಾಪತ್ತೆ
Team Udayavani, Jul 16, 2023, 8:26 PM IST
ಕುಲು : ಹಿಮಾಚಲ ಪ್ರದೇಶದ ಕುಲುದಲ್ಲಿ ಮೇಘಸ್ಪೋಟದಿಂದ ಪ್ರವಾಸಿಗರು ತತ್ತರಿಸಿ ಹೋಗಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿಕೊಂಡವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕುಲುನಲ್ಲಿ ಇದುವರೆಗೆ ಸುಮಾರು 70,000 ಜನರನ್ನು ಸ್ಥಳಾಂತರಿಸಲಾಗಿದೆ.ನಾವು 29 ದೇಶಗಳಿಂದ ಬಂದ 687 ಪ್ರವಾಸಿಗರನ್ನು ಸ್ಥಳಾಂತರಿಸಿದ್ದೇವೆ. ಕುಲುವಿನಲ್ಲಿ 18 ಮತ್ತು ಶ್ರೀಖಂಡ್ ಮಹಾದೇವ್ನಲ್ಲಿ 8 ಮೃತದೇಹಗಳನ್ನು ಪತ್ತೆ ಮಾಡಿದ್ದು ಒಟ್ಟು 26 ಮೃತ ದೇಹಗಳನ್ನು ಇದುವರೆಗೆ ಪತ್ತೆ ಮಾಡಲಾಗಿದೆ. 22 ಜನರು ಕಾಣೆಯಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಂದು ಹಿಮಾಚಲ ಪ್ರದೇಶದ ಡಿಜಿಪಿ ಸಂಜಯ್ ಕುಂದು ಹೇಳಿದ್ದಾರೆ.
ಜೂನ್ 24 ರಿಂದ ಜುಲೈ 14 ರ ವರೆಗೆ ಹಿಮಾಚಲ ಪ್ರದೇಶದಲ್ಲಿ 108 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಭೂಕುಸಿತ, ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದಿಂದಾಗಿ 36 ಸಾವುಗಳು ಸಂಭವಿಸಿವೆ ಮತ್ತು ರಸ್ತೆ ಅಪಘಾತ, ಬೆಂಕಿ, ಮುಳುಗುವಿಕೆ, ಹಾವು ಕಡಿತ, ವಿದ್ಯುದಾಘಾತ ಮತ್ತು ಕಡಿದಾದ ಪ್ರದೇಶಗಳಲ್ಲಿ ಬಂಡೆಗಳ ಉರುಳುವಿಕೆಯಿಂದಾಗಿ 72 ಸಾವುಗಳು ಸಂಭವಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.