Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Team Udayavani, Oct 14, 2024, 7:45 AM IST
ಲಕ್ನೋ: ಮುಂದಿನ ವರ್ಷದ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯಲಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಲಿರುವ ಸಾಧುಗಳಿಗೆ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ವಿವಿಧ ಸಾಧು ಪಂಥಗಳ 13 ಅಖಾಡಗಳ ಮೇಲ್ವಿಚಾರಣೆ ನಡೆಸುವ ಅಖೀಲ ಭಾರತೀಯ ಅಖಾಡ ಪರಿಷತ್ (ಎಬಿಎಪಿ) ಈ ತೀರ್ಮಾನ ಕೈಗೊಂಡಿದೆ. ಸನಾತನ ಧರ್ಮಕ್ಕೆ ಕೆಟ್ಟ ಹೆಸರು ತರುತ್ತಿರುವ ನಕಲಿ ಬಾಬಾಗಳ ಪ್ರವೇಶ ತಡೆಯುವುಕ್ಕಾಗಿ ಈ ನಿರ್ಣಯ ಕೈಗೊಂಡಿದೆ ಎಂದು ಪರಿಷತ್ ತಿಳಿಸಿದೆ. ಪ್ರತಿಯೊಂದು ಅಖಾಡಗಳು ತಮ್ಮ ವ್ಯಾಪ್ತಿಯ ಸಾಧುಗಳಿಗೆ ಗುರುತಿನ ಚೀಟಿ ಒದಗಿಸಲು ಮುಂದಾಗಿವೆ.
ಹೀಗಾಗಿ, ಆಧಾರ್ ಕಾರ್ಡ್ ಅಥವಾ ಸಾಧುಗಳಿಗೆ ನಿಗದಿತ ಅಖಾಡದಿಂದ ನೀಡಲಾಗುವ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪರಿಷತ್ನ ಮುಖ್ಯಸ್ಥ ರವೀಂದ್ರ ಪುರಿ ತಿಳಿಸಿದ್ದಾರೆ. ಜುಲೈನಲ್ಲಿ ಕೂಡ ಅಖಡಾ ಪರಿಷತ್ ನಕಲಿ ಬಾಬಾಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿತ್ತು. ಜ.13ರಂದು ನಡೆಯುವ ಪ್ರಯಾಗ್ ಕುಂಭ ಮೇಳ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ
Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ
Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
Scheduled Castes ರಾಷ್ಟ್ರೀಯ ಆಯೋಗಕ್ಕೆ 4 ವರ್ಷದಲ್ಲಿ 47,000 ದೂರು ಸಲ್ಲಿಕೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ
BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?
Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆ!
Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.