![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 22, 2021, 1:16 PM IST
ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಎಲ್.ಗಣೇಶನ್ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಈ ಹಿಂದಿನ ರಾಜ್ಯಪಾಲರಾಗಿದ್ದ ನಜ್ಮಾ ಹೆಪ್ತುಲ್ಲಾ ಅವರು ನಿವೃತ್ತಿಯಾಗಿದ್ದು, ಅವರ ಬಳಿಕ ನಂತರ ರಾಜ್ಯಪಾಲರ ಹುದ್ದೆಯು ಖಾಲಿಯಾಗಿತ್ತು. ಸಿಕ್ಕಿಂ ಗವರ್ನರ್ ಗಂಗಾ ಪ್ರಸಾದ್ ಚೌರಾಸಿಯಾ ಅವರು ಮಣಿಪುರದ ರಾಜ್ಯಪಾಲರಾಗಿ ಹೆಚ್ಚುವರಿ ಅಧಿಕಾರ ವಹಿಸಿಕೊಂಡಿದ್ದರು.
ಇದನ್ನೂ ಓದಿ:ಕಾಬೂಲ್ ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು: ಕಾಲ್ತುಳಿತಕ್ಕೆ ಏಳು ಮಂದಿ ಸಾವು!
ವಿಶೇಷವೆಂಬಂತೆ, ಗಣೇಶನ್ ಅವರು ನಜ್ಮಾ ಹೆಪ್ತುಲ್ಲಾ ಅವರ ಸ್ಥಾನದಲ್ಲಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು. ತಮಿಳುನಾಡು ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು, ಅವರು ಆರ್ಎಸ್ಎಸ್ನಲ್ಲಿ ಪ್ರಚಾರಕರಾಗಿದ್ದರು.
ಡಾ. ನಜ್ಮಾ ಎ ಹೆಪ್ತುಲ್ಲಾ ಆಗಸ್ಟ್ 2016 ರಲ್ಲಿ ಮಣಿಪುರದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.