“ನಾಟಕ, ಅಸಮರ್ಪಕ”: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಲಾಲು ಪ್ರಸಾದ್ ಯಾದವ್ ವ್ಯಂಗ್ಯ


Team Udayavani, Nov 4, 2021, 9:50 AM IST

lalu prasad yadav

ನವದೆಹಲಿ: ದೀಪಾವಳಿ ಹಿಂದಿನ ದಿನವೇ ಕೇಂದ್ರ ಸರ್ಕಾರ ದೇಶದ ಜನರಿಗೆ ಪೆಟ್ರೋಲ್‌, ಡೀಸೆಲ್‌ ವಿಚಾರದಲ್ಲಿ ಮಹತ್ವದ ನಿರ್ಧಾರವೊಂದನ್ನು ಮಾಡಿದೆ. ಪ್ರತಿ ಲೀ. ಪೆಟ್ರೋಲ್‌ ಮೇಲೆ 5 ರೂ. ಮತ್ತು ಡೀಸೆಲ್‌ ಮೇಲೆ 10 ರೂ. ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಈ ನಿರ್ಧಾರ ಗುರುವಾರದಿಂದಲೇ ಜಾರಿಗೆ ಬಂದಿದೆ.

ಕೇಂದ್ರವು ಘೋಷಿಸಿದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ ಜನರಿಗೆ “ಯಾವುದೇ ನಿಜವಾದ ಪರಿಹಾರ ಸಿಗುವುದಿಲ್ಲ” ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲಿಯಂ ಬೆಲೆಯನ್ನು ಮತ್ತೆ ಹೆಚ್ಚಿಸಲಾಗುವುದು ಎಂದು ರಾಷ್ಟ್ರೀಯ ಜನತಾ ದಳ ನಾಯಕ ಲಾಲು ಪ್ರಸಾದ್ ಯಾದವ್ ಬುಧವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಘೋಷಿಸಿದ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಅಸಮರ್ಪಕವಾಗಿದೆ ಎಂದು ಆರ್ ಜೆಡಿ ಹಿರಿಯ ನಾಯಕ ಹೇಳಿದರು.

ಇದನ್ನೂ ಓದಿ:ಪೆಟ್ರೋಲ್‌, ಡೀಸೆಲ್‌ ಅಗ್ಗ; ರಾಜ್ಯಗಳೂ ವ್ಯಾಟ್‌ ಇಳಿಕೆ ಮಾಡಲು ಕೇಂದ್ರ ಸಲಹೆ

“ಪ್ರತಿ ಲೀಟರ್‌ಗೆ 50 ರೂ ದರವನ್ನು ಕಡಿಮೆ ಮಾಡಿದರೆ, ಅದು ಪರಿಹಾರವನ್ನು ತರುತ್ತದೆ. ಯುಪಿ ಚುನಾವಣೆಯ ನಂತರ ಪೆಟ್ರೋಲಿಯಂ ಬೆಲೆಯನ್ನು ಮತ್ತೆ ಹೆಚ್ಚಿಸಲಾಗುವುದು” ಎಂದು ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಎಎನ್‌ಐಗೆ ತಿಳಿಸಿದರು.

ರಾಜ್ಯಗಳೂ ಇಳಿಕೆ ಮಾಡಲಿ:

ರಾಜ್ಯ ಸರ್ಕಾರಗಳೂ ಕೂಡ ಪೆಟ್ರೋಲ್‌, ಡೀಸೆಲ್‌ಗೆ ಸ್ಥಳೀಯ ಮಟ್ಟದಲ್ಲಿ ಇರುವ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್‌) ಇಳಿಕೆ ಮಾಡಬೇಕು. ಈ ಮೂಲಕ ಸಾರ್ವಜನಿಕರಿಗೆ ಉಂಟಾಗುವ ಹೊರೆ ತಗ್ಗಿಸಲು ಕ್ರಮ ಕೈಗೊಳ್ಳಬೇಕು ಎಂದು ವಿತ್ತ ಸಚಿವಾಲಯ ಸಲಹೆ ಮಾಡಿದೆ.

ಟಾಪ್ ನ್ಯೂಸ್

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jio

‘JioHotstar’ ಡೊಮೈನ್‌ಗೆ 1 ಕೋಟಿ ಕೊಡಿ: ಟೆಕಿ ಆಫ‌ರ್‌

1-sebi

SEBI ಮುಖ್ಯಸ್ಥೆ ಗೈರು: ಸಮಿತಿ ಸಭೆ ಮುಂದೂಡಿದ ಕ್ರಮಕ್ಕೆ ಬಿಜೆಪಿ ಆಕ್ರೋಶ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

MNC Company: ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

Ashwin Vaishnav

Private sector; ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗೆ 1000 ಕೋಟಿ: ಸಂಪುಟ ಅಸ್ತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jio

‘JioHotstar’ ಡೊಮೈನ್‌ಗೆ 1 ಕೋಟಿ ಕೊಡಿ: ಟೆಕಿ ಆಫ‌ರ್‌

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

1-sebi

SEBI ಮುಖ್ಯಸ್ಥೆ ಗೈರು: ಸಮಿತಿ ಸಭೆ ಮುಂದೂಡಿದ ಕ್ರಮಕ್ಕೆ ಬಿಜೆಪಿ ಆಕ್ರೋಶ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.