ಮುಖ್ಯಮಂತ್ರಿ ನಿತೀಶ್‌ ಆಸನದಲ್ಲಿ ಕುಳಿತ ಲಾಲು ಮಾಡಿದ್ದೇನು ? Watch


Team Udayavani, Feb 13, 2017, 11:25 AM IST

Lalu seat-700.jpg

ಪಟ್ನಾ : ಹಿರಿಯ ರಾಜಕಾರಣಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಸಮಾರಂಭವೊಂದರ ವೇದಿಕೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಮೀಸಲಿದ್ದ ಕುರ್ಚಿಯಲ್ಲಿ ಆಸೀನರಾಗಿ ಬಳಿಕ ತಮ್ಮ ತಪ್ಪಿನ ಅರಿವಾಗಿ ಆ ಕುರ್ಚಿಯಿಂದೆದ್ದು ಪಕ್ಕದ ಆಸೀನದಲ್ಲಿ ಕುಳಿತ ಘಟನೆ ರೋಚಕ ಘಟನೆಯೊಂದು ನಡೆದಿದ್ದು ಅದು ವ್ಯಾಪಕ ಚರ್ಚೆಗೆ ಗುರಿಯಾಗಿದೆ. 

ಲಾಲು ಹಾಗೂ ಅವರ ಅಭಿಮಾನಿಗೆ ತೀವ್ರ ಇರಿಸು ಮುರಿಸು ಉಂಟು ಮಾಡಿರುವ ಈ ಘಟನೆಯಿಂದ, “ಲಾಲು ಎಂದಿಗೂ ಮುಖ್ಯಮಂತ್ರಿ ಸ್ಥಾನದಿಂದ ದೂರ ಉಳಿಯಲಾರರು’ ಎಂಬ ಅಂಶ ಖಾತರಿಯಾಯಿತೆಂದು ತಿಳಿಯಲಾಗಿದೆ. 

ಪಟ್ನಾದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಕ ಸಮಾರಂಭದಲ್ಲಿ ಈಚೆಗೆ ಸಂಘಟಕರು ಲಾಲು ಪ್ರಸಾದ್‌ ಯಾದವ್‌ ಅವರನ್ನು ಆಹ್ವಾನಿಸಿದ್ದರು. ಅಂತೆಯೇ ಸಮಾರಂಭಕ್ಕೆ ಬಂದ ಯಾದವ್‌ ವೇದಿಕೆಯನ್ನು ಏರಿ ನಿತೀಶ್‌ ಕುಮಾರ್‌ ಅವರ ಆಸನದಲ್ಲಿ ಕುಳಿತರು.

ಒಡನೆಯೇ ಸಂಘಟಕರು ಅತ್ಯಂತ ವಿನಯದಿಂದ ನಿತೀಶ್‌ ಕುಮಾರ್‌ ಅವರಿಗಾಗಿರುವ ಆಸನವನ್ನು ತೆರವು ಗೊಳಿಸ ಪಕ್ಕದ ಆಸನದಲ್ಲಿ ಕೂರುವಂತೆ ಲಾಲು ಅವರನ್ನು ಕೇಳಿಕೊಂಡರು. ಆದರೆ ಏನೊಂದೂ ಮುನಿಸು ತೋರದ ಲಾಲು, ಕೂಡಲೇ ಪಕ್ಕದ ಆಸನದಲ್ಲಿ ಕುಳಿತರು. 

ಕೆಲ ದಿನಗಳ ಹಿಂದಷ್ಟೇ ನಡೆದ ಸಿಕ್ಖ ಗುರು ಗೋವಿಂದ ಸಿಂಗರ 350ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಆಸನ ಕಲ್ಪಿಸಲಾಗಿದ್ದು ತನಗೆ ಆ ಸಾಲಿನಲ್ಲಿ ಆಸನ ಕಲ್ಪಿಸಲಾಗಿರಲಿಲ್ಲ ಎಂಬ ಕಾರಣಕ್ಕೆ ಲಾಲು ಪ್ರಸಾದ್‌ ಯಾದವ್‌ ಭಾರೀ ಗುಲ್ಲು ನಡೆಸಿದ್ದರು.

ಆದರೆ ಅನಂತರದಲ್ಲಿ ಸ್ಪಷ್ಟೀಕರಣ ನೀಡಲಾಗಿ ಲಾಲುಗೆ ಯಾವುದೇ ರೀತಿಯಲ್ಲಿ ನೋವುಂಟುಮಾಡುವ ಉದ್ದೇಶವಿರಲಿಲ್ಲ ಎಂದು ಹೇಳಲಾಗಿತ್ತು. ಅಲ್ಲಿಗೆ ಲಾಲು ಮುನಿಸು ಶಾಂತವಾಗಿತ್ತು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.