![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 6, 2019, 3:31 PM IST
ಕೋಲ್ಕತ : ‘ಪಶ್ಚಿಮ ಬಂಗಾಲದಲ್ಲಿ ಈ ಹಿಂದಿದ್ದ ಎಡ ರಂಗದ ಸರಕಾರ ಭೂ ಸುಧಾರಣೆಗಳನ್ನು ಅತ್ಯಂತ ಸಮರ್ಪಕವಾಗಿ ಜಾರಿ ಮಾಡಿತು; ಆದರೆ ಕೈಗಾರಿಕೆಗಳನ್ನು ನಾಶ ಮಾಡಿದ್ದೇ ಅದಕ್ಕೆ ಮುಳುವಾಯಿತು’ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಹೇಳಿದ್ದಾರೆ.
ಇಲ್ಲಿನ ಜಾಧವಪುರ ಯುನಿವರ್ಸಿಟಿಯಲ್ಲಿ ನಿನ್ನೆ ಶುಕ್ರವಾರ ಸಂಜೆ ಅವರು ಸಾರ್ವಜನಿಕ ಭಾಷಣ ಮಾಡುತ್ತಿದ್ದರು.
‘ಸಂಯುಕ್ತ ಬಂಗಾಲೀ ಅಸ್ಮಿತೆಯನ್ನು ಬಿಂಬಿಸುವಲ್ಲಿ ಪಶ್ಚಿಮ ಬಂಗಾಲ, ಬಾಂಗ್ಲಾದೇಶದ ಬೆನ್ನಿಗೆ ಬಿದ್ದಿದೆ’ ಎಂದು ಸೇನ್ ಹೇಳಿದರು.
‘ಪಶ್ಚಿಮ ಬಂಗಾಲ ಯಾಕೆ ಮತ್ತು ಹೇಗೆ ಸಂಯುಕ್ತ ಬಂಗಾಲೀ ಅಸ್ಮಿತೆಯನ್ನು ಬಿಂಬಿಸುವಲ್ಲಿ ಬಾಂಗ್ಲಾದೇಶದ ಹಿಂದೆ ಬಿದ್ದಿದೆ ಎಂಬುದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ’ ಎಂದು 1998 ನೊಬೆಲ್ ಅರ್ಥಶಾಸ್ತ್ರ ಪುರಸ್ಕೃತರಾಗಿರುವ 85ರ ಹರೆಯದ ಅಮರ್ತ್ಯ ಸೇನ್ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.