Landslide: ತುರ್ತು ಬ್ರೇಕ್ ಹಾಕಿದ ಕಾರಣ ತಪ್ಪಿದ ರೈಲು ದುರಂತ
Team Udayavani, Sep 16, 2024, 1:53 AM IST
ಭೋಪಾಲ್: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಶನಿವಾರ ಛತ್ತಿಸ್ಗಢ ಎಕ್ಸ್ಪ್ರೆಸ್ ರೈಲು ಸುಮಾರು 130 ಕಿ.ಮೀ. ವೇಗದಲ್ಲಿ ಚಲಿಸುತ್ತಿತ್ತು. ಚಂಬಲ್ ನದಿಯ ದಡದ ಬಳಿ ರೈಲು ಬರುತ್ತಿದ್ದಂತೆ ಇದ್ದಕ್ಕಿದ್ದ ಹಾಗೆ ರೈಲು ಹಳಿ ಕೆಳಗಿನ ಮಣ್ಣು ಕುಸಿದಿವೆ.
ವಿಷಯ ತಿಳಿದು ಚಾಲಕ ತುರ್ತು ಬ್ರೇಕ್ ಹಾಕಿದ್ದರಿಂದ ಯಾನಿಗಳು ಪಾರಾಗಿದ್ದಾರೆ. ಛತ್ತೀಸ್ಗಢ ಎಕ್ಸ್ಪ್ರೆಸ್ ರೈಲು ಮೊರೆನಾದ ಹೆತಂಪುರ್ಮತ್ತು ರಾಜಸ್ಥಾನದ ಧೋಲ್ಪುರ್ ನಡುವಿನ ಚಂಬಲ್ ನದಿಯ ದಡದ ಬಳಿ ಬರುವಾಗ ಮಣ್ಣು ಕುಸಿದಿದೆ. ಈ ವೇಳೆ ರೈಲು 130 ಕಿ.ಮೀ. ವೇಗದಲ್ಲಿದ್ದರಿಂದ ಸ್ವಲ್ಪ ವಾಲಿದಂತೆ ಭಾಸವಾಗಿದ್ದು, ಪ್ರಯಾಣಿಕರು ಭಯಭೀತಗೊಂಡಿದ್ದರು. ಆಗ ಸ್ಥಳದಲ್ಲಿದ್ದ ಗೇಟ್ಮ್ಯಾನ್ ಇದನ್ನು ಗಮನಿಸಿ ಕೂಡಲೇ ಸ್ಟೇಷನ್ ಮಾಸ್ಟರ್ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.