ಕೇದಾರನಾಥದ ಗೌರಿಕುಂಡ್ ಬಳಿ ಭೂಕುಸಿತ: ಹಲವರು ನಾಪತ್ತೆ, ರಕ್ಷಣಾ ತಂಡದಿಂದ ಕಾರ್ಯಾಚರಣೆ


Team Udayavani, Aug 4, 2023, 12:14 PM IST

ಕೇದಾರನಾಥದಲ್ಲಿ ಭೂಕುಸಿತ: ಹಲವರು ನಾಪತ್ತೆ, ರಕ್ಷಣಾ ತಂಡದಿಂದ ಕಾರ್ಯಾಚರಣೆ

ಉತ್ತರಾಖಂಡ: ಗುರುವಾರ ತಡರಾತ್ರಿ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಉಂಟಾದ ಭೂಕುಸಿತದ ನಂತರ ಸುಮಾರು ಹತ್ತಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಗುರುವಾರ ರಾತ್ರಿ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಗೌರಿಕುಂಡ್ ಬಳಿ ಭೂಕುಸಿತ ಸಂಭವಿಸಿದ್ದು ಪರಿಣಾಮ ಮೂರು ಅಂಗಡಿಗಳು ಮಣ್ಣಿನಡಿ ಹೂತು ಹೋಗಿದೆ ಎಂದು ಹೇಳಿದ್ದಾರೆ ಈ ವೇಳೆ ಹತ್ತಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಭಾರೀ ಮಳೆಯ ಜೊತೆಗೆ ಗುಡ್ಡಗಾಡುಗಳಿಂದ ಬೀಳುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎಂದು ಎಸ್‌ಡಿಆರ್‌ಎಫ್ ಹೇಳಿದೆ.

ರುದ್ರಪ್ರಯಾಗ ವಿಪತ್ತು ನಿರ್ವಹಣೆಯ ಅಧಿಕಾರಿಯ ಪ್ರಕಾರ, ಭೂಕುಸಿತದಲ್ಲಿ 10 ರಿಂದ 12 ಜನರು ಸಮಾಧಿ ಅಥವಾ ಕೊಚ್ಚಿಹೋಗುವ ಭೀತಿಯಿದೆ.

ಮಣ್ಣಿನಡಿ ಕನಿಷ್ಠ 12 ಜನರು ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು. ಭಾರೀ ಮಳೆಯಿಂದಾಗಿ ಗೌರಿಕುಂಡ್ ಪೋಸ್ಟ್ ಬ್ರಿಡ್ಜ್ ಬಳಿ ಭೂಕುಸಿತ ಸಂಭವಿಸಿ ಅಂಗಡಿಗಳ ಮೇಲೆ ಬಿದ್ದಿದೆ ಎಂದು ಹೇಳಲಾಗಿದೆ. ಕಾಣೆಯಾದವರಿಗಾಗಿ ಶೋಧ ನಡೆಯುತ್ತಿದೆ ಎಂದು ರುದ್ರಪ್ರಯಾಗ್ ಎಸ್ಪಿ ಡಾ.ವಿಶಾಖಾ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ

ಟಾಪ್ ನ್ಯೂಸ್

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Brahmavar

Mangaluru: ಅಪರಿಚಿತ ವ್ಯಕ್ತಿ ಸಾವು

man-a

Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ban

Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.