ಬಾಂಗ್ಲಾದಲ್ಲಿ ಶೇಖ್ ಹಸೀನಾಗೆ ಜಯಭೇರಿ, ಹಿಂಸಾಚಾರಕ್ಕೆ 17 ಬಲಿ
Team Udayavani, Dec 31, 2018, 4:51 AM IST
ಢಾಕಾ:ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಶೇಖ್ ನಾಲ್ಕನೇ ಬಾರಿ ಪ್ರಧಾನಿಯಾಗಿ ಗದ್ದುಗೆ ಏರಿದಂತಾಗಿದೆ. ಚುನಾವಣೆಯಲ್ಲಿ ನಕಲಿ ಮತದಾನ ನಡೆಸಲಾಗಿದೆ, ಮರು ಚುನಾವಣೆ ನಡೆಸಬೇಕೆಂದು ವಿಪಕ್ಷಗಳು ಆಗ್ರಹಿಸಿ ನಡೆಸಿದ ಹಿಂಸಾಚಾರದಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
300 ಸದಸ್ಯ ಬಲದ ಸಂಸತ್ ನಲ್ಲಿ ಆಡಳಿತಾರೂಢಾ ಶೇಖ್ ಹಸೀನಾ ಅವಾಮಿ ಲೀಗ್ ಪಕ್ಷ ಮತ್ತು ಮೈತ್ರಿಕೂಟ 288 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಕೇವಲ ಆರು ಸ್ಥಾನಗಳಲ್ಲಿ ಜಯ ಸಾಧಿಸಿದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಹೇಲಾಲ್ ಉದ್ದೀನ್ ಅಹ್ಮದ್ ತಿಳಿಸಿದ್ದಾರೆ.
2014ರ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದ್ದ ಬಾಂಗ್ಲಾದೇಶ್ ನ್ಯಾಶನಲಿಷ್ಟ್ ಪಾರ್ಟಿ ಧೂಳೀಪಟವಾಗಿದೆ. ಏತನ್ಮಧ್ಯೆ ಬಾಂಗ್ಲಾದೇಶದಲ್ಲಿ ಮತ್ತೆ ಚುನಾವಣೆ ನಡೆಸಬೇಕೆಂದು ನ್ಯಾಶನಲ್ ಯೂನಿಟಿ ಫ್ರಂಟ್ ನೇತೃತ್ವದ ಬಿಎನ್ ಪಿ ಮೈತ್ರಿಕೂಟದ ಮುಖಂಡ ಕಮಲ್ ಹುಸೈನ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.