Ayodhya ಮಂಡಲೋತ್ಸವದ ಕೊನೆಯ ದಿನ: ಶ್ರೀರಾಮನಿಗೆ 1008 ಕಲಶ ಸಹಿತ ಬ್ರಹ್ಮಕಲಶಾಭಿಷೇಕ
ಪೇಜಾವರ ಶ್ರೀಗಳ ನೇತೃತ್ವದಲ್ಲಿ ಚಾರಿತ್ರಿಕ ಉತ್ಸವ
Team Udayavani, Mar 10, 2024, 10:51 AM IST
ಅಯೋಧ್ಯೆ: ನೂತನ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾನೆಯು ಮರುದಿನದಿಂದ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಆರಂಭವಾಗಿದ್ದ 48 ದಿನಗಳ ಮಂಡಲೋತ್ಸವವು ಅಂತಿಮ ಹಂತ ತಲುಪಿದ್ದು, ಭಾನುವಾರ ಅದರ ಕೊನೆಯ ದಿನವಾಗಿದೆ.
ಶ್ರೀರಾಮನಿಗೆ ವೈಭವದಿಂದ 1008 ಕಲಶಾಭಿಷೇಕ ಸಹಿತ ಬ್ರಹ್ಮಕಲಶೋತ್ಸವ ನೆರವೇರಿಸುವ ಬಗ್ಗೆ ರವಿವಾರ ಬೆಳಿಗ್ಗೆಯಿಂದಲೇ ನೂರಾರು ಋತ್ವಿಜರ ಉಪಸ್ಥಿತಿಯಲ್ಲಿ ತತ್ವ ಹೋಮ ಸಹಿತ ವಿವಿಧ ಹೋಮ ಹವನಾದಿಗಳು, ಕಲಶ ಸ್ಥಾಪನಾ ಪೂರ್ವಕ ಕಲಶ ಪೂಜೆ ವಿಧಿ ವಿಧಾನಗಳು ಆರಂಭವಾಗಿದೆ.
ಶ್ರೀರಾಮನ ಬ್ರಹ್ಮಕಲಶೋತ್ಸವ ನಿಮಿತ್ತ ಇಡೀ ರಾಮಮಂದಿರವನ್ನು ಆಕರ್ಷಕ ಪುಷ್ಪಗಳಿಂದ ಅಲಂಕರಿಸಲಾಗಿದೆ. ಮಂದಿರದಲ್ಲಿ ಎಂದಿನಂತೆ ಸಾವಿರಾರು ಭಕ್ತರು ಸಾಲು ಸಾಲು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಕಲಶಾಭಿಷೇಕಕ್ಕೆ ಶ್ರೀಗಳು ಸರಯೂ ಮಾತ್ರವಲ್ಲದೇ ಗಂಗಾ ಅಲಕನಂದಾ ಸಹಿತ ಅನೇಕ ನದಿಗಳ ಪವಿತ್ರ ಜಲವನ್ನು ತರಿಸಿ ಬಳಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.