![DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ](https://www.udayavani.com/wp-content/uploads/2024/07/dines-415x229.jpg)
Ayodhya: ರಾಮಮಂದಿರ ಗರ್ಭಗುಡಿಯಲ್ಲಿ ಸೋರಿಕೆ?
Team Udayavani, Jun 26, 2024, 7:05 AM IST
![Leakage in Ram Temple roof](https://www.udayavani.com/wp-content/uploads/2024/06/ram-620x342.jpg)
ಅಯೋಧ್ಯಾ: ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನಡೆದು 6 ತಿಂಗಳೂ ಕಳೆದಿಲ್ಲ. ಅಷ್ಟರಲ್ಲೇ ಸಮಸ್ಯೆಗಳು ಪತ್ತೆ ಯಾಗಿವೆ ಎಂಬ ಆರೋಪಗಳು ಕೇಳಿಬಂದಿವೆ.
ಮುಂಗಾರು ಮಳೆಯ ಪರಿಣಾಮ, ಶ್ರೀರಾಮನ ಗರ್ಭಗುಡಿ ಛಾವಣಿಯ ಲ್ಲೇ ನೀರು ಸೋರಿಕೆಯಾಗಿದೆ. ಬಾಲರಾಮನ ವಿಗ್ರಹದ ಸುತ್ತಮುತ್ತ ನೀರು ನಿಲ್ಲುತ್ತಿದೆ ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ದೇಗುಲ ದಲ್ಲಿ ನೀರು ಹರಿದುಹೋಗಲು ಸರಿ ಯಾದ ಚರಂಡಿ ವ್ಯವಸ್ಥೆಗಳಿಲ್ಲ ಎಂದು ದೂರಿದ್ದಾರೆ.
ನೀರು ಸೋರಿಕೆಯಾಗುತ್ತಿಲ್ಲ ಎಂದ ಸಮಿತಿ: ಈ ಆರೋಪದ ಕುರಿತಂತೆ ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಪ್ರತಿಕ್ರಿಯಿ ಸಿದ್ದು, ವಿಷಯ ತಿಳಿದ ಕೂಡಲೇ ಖುದ್ದು ದೇಗುಲಕ್ಕೆ ಬಂದು ಪರಿಶೀಲಿಸಿದ್ದೇನೆ. ಛಾವಣಿಯಲ್ಲಿ ಯಾವುದೇ ಸೋರಿಕೆ ಯಾಗಿಲ್ಲ. ಆದರೆ ವಿದ್ಯುತ್ ತಂತಿ ಗಳನ್ನು ಅಳವಡಿಸಲೆಂದು ಕೆಲವು ಪೈಪ್ಗ್ಳನ್ನು ಹಾಕಲಾಗಿದೆ. ಅದರ ಮೂಲಕ ನೀರು ದೇಗುಲದ ಒಳಗೆ ಬರುತ್ತಿದೆ. 2ನೇ ಮಹಡಿಯ ನಿರ್ಮಾಣ ಪೂರ್ಣಗೊಂಡರೆ ಈ ಸಮಸ್ಯೆಯೂ ಸರಿಯಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
![DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ](https://www.udayavani.com/wp-content/uploads/2024/07/dines-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
![ಇಂದಿನಿಂದ 3 ದೇಸಿ ಕಾನೂನು ಜಾರಿ](https://www.udayavani.com/wp-content/uploads/2024/07/LAW-AA-150x101.jpg)
ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?
![1-kedar](https://www.udayavani.com/wp-content/uploads/2024/07/1-kedar-150x91.jpg)
Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
![DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ](https://www.udayavani.com/wp-content/uploads/2024/07/dines-150x83.jpg)
DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
![4](https://www.udayavani.com/wp-content/uploads/2024/07/4-150x90.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.