ಟಾಟಾ ಸನ್ಸ್ಗೆ ಚಂದ್ರಶೇಖರನ್ ಸಾರಥ್ಯ
Team Udayavani, Feb 22, 2017, 3:45 AM IST
ಮುಂಬೈ: 100ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಟಾಟಾ ಸನ್ಸ್ ಲಿಮಿಟೆಡ್ಗೆ ಮಂಗಳವಾರ ನೂತನ ಅಧ್ಯಕ್ಷರಾಗಿ ಎನ್. ಚಂದ್ರಶೇಖರನ್ ಅಧಿಕಾರ ಸ್ವೀಕರಿಸಿದ್ದಾರೆ.
ಟಾಟಾ ಸಮೂಹದ ಒಂದು ಸಂಸ್ಥೆಗೆ ಹೊರಗಿನ ವ್ಯಕ್ತಿ ಸಾರಥ್ಯ ವಹಿಸಿರುವುದು ಇದೇ ಮೊದಲು. 53 ವರ್ಷದ ಚಂದ್ರಶೇಖರನ್ ಈ ಹಿಂದೆ ಟಿಸಿಎಸ್ನ ಸಿಇಒ ಮತ್ತು ಎಂಡಿ ಆಗಿದ್ದರು. “ಟಾಟಾ ಸಮೂಹದ ಬೇರೆ ಉದ್ಯಮಗಳ ಜೊತೆಗೆ ನಾವೂ ಹೆಜ್ಜೆ ಇಡುತ್ತೇವೆ. ಟಾಟಾ ಸಮೂಹ 150ನೇ ವರ್ಷದ ಸಂಭ್ರಮದಲ್ಲಿದೆ. ಸನ್ಸ್ಗೆ 100ನೇ ಹುಟ್ಟುಹಬ್ಬ. ಇಂಥ ಶುಭ ಸಂದರ್ಭದಲ್ಲಿ ಅಧ್ಯಕ್ಷ ಹುದ್ದೆ ನನಗೆ ಸಿಕ್ಕಿರುವುದು ವಿಶೇಷ ಸ್ವಾತಂತ್ರ ಎಂದೇ ಭಾವಿಸುವೆ. ನಾವು ನಮ್ಮದೇ ದೃಷ್ಟಿಕೋನದಲ್ಲಿ ಉದ್ಯಮವನ್ನು ಮುನ್ನಡೆಸುತ್ತೇವೆ. ಯಾರನ್ನೂ ಅನುಸರಿಸುವುದಿಲ್ಲ’ ಎಂದು ಎನ್. ಚಂದ್ರಶೇಖರನ್ ಹೇಳಿದ್ದಾರೆ. ನೂತನ ಅಧ್ಯಕ್ಷರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮುಂಬೈನ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ
Maldives: ಮಾಲ್ಡೀವ್ಸ್ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್ ಮುಯಿಜ್ಜು
Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್
Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು
Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ
Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!
Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.