Congress: ಈ ಬಾರಿ ಇವಿಎಂ ಬೇಡ, ಮತಪತ್ರವೇ ಇರಲಿ: ಇಸಿಗೆ ಕಾಂಗ್ರೆಸ್ ಮನವಿ?
Team Udayavani, Oct 15, 2024, 9:24 PM IST
ನವದೆಹಲಿ: ಹೆಜ್ಬುಲ್ಲಾ ಉಗ್ರರ ಪೇಜರ್ಗಳನ್ನೇ ಇಸ್ರೇಲ್ ಹ್ಯಾಕ್ ಮಾಡಿದೆ ಎಂದ ಮೇಲೆ ವಿದ್ಯುನ್ಮಾನ ಮತ ಯಂತ್ರಗಳು (ಇವಿಎಂ) ಯಾವ ಲೆಕ್ಕ ಎಂದು ಕಾಂಗ್ರೆಸ್ ನಾಯಕ ರಶೀದ್ ಅಳ್ವಿ ಪ್ರಶ್ನಿಸಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಹಳೇ ಪಕ್ಷವು ಸೋಲನ್ನು ಒಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಶೀದ್ ಅಳ್ವಿ, ಮುಂಬರುವ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತ ಪತ್ರದ ಮೂಲಕವೇ ಮತ ಚಲಾವಣೆ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.
ಇಸ್ರೇಲ್ನವರು ಪೇಜರ್, ವಾಕಿ-ಟಾಕಿಗಳನ್ನು ಬಳಸಿ ಜನರನ್ನು ಕೊಲ್ಲಬಹುದಾದರೆ ಇವಿಎಂ ಯಾವ ಲೆಕ್ಕ? ಅಲ್ಲದೆ ಪ್ರಧಾನಿ ಮೋದಿ ಅವರು ಇಸ್ರೇಲ್ನೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಇಸ್ರೇಲ್ ಇಂತಹ ವಿಷಯಗಳಲ್ಲಿ ಪರಿಣಿತವಾಗಿದೆ. ಹೀಗಾಗಿ ಬಿಜೆಪಿ ಚುನಾವಣೆಗೆ ಮುಂಚೆ ಭಾರಿ ಆಟ ಆಡಬಹುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
Kerala By Poll: ವಯನಾಡ್ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ
Waqf issue: ಸ್ಪೀಕರ್ಗೆ ವಿಪಕ್ಷ ನಾಯಕರಿಂದ ಪತ್ರ
Delhi Govt: ಮಾಲಿನ್ಯ ತಡೆಗೆ ಹೆಜ್ಜೆಯಿಟ್ಟ ದಿಲ್ಲಿ ಸರ್ಕಾರ: 99 ತಂಡ ಸಿದ್ಧ
Sabarimala Temple: ಆನ್ಲೈನ್ ನೋಂದಣಿ ಇಲ್ಲದಿದ್ದರೂ ಅಯ್ಯಪ್ಪನ ದರ್ಶನಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು
BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..
Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
High Court: “ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು
Jaishankar: ಪಾಕ್ ತಲುಪಿದ ಜೈಶಂಕರ್: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.