ದಿಲ್ಲಿ ಚುನಾಯಿತ ಸರಕಾರದ ಸಲಹೆಗೆ ಎಲ್‌ಜಿ ಬದ್ಧರು: ಸುಪ್ರೀಂ


Team Udayavani, Jul 4, 2018, 11:38 AM IST

delhi-lg-kejri-700.jpg

ಹೊಸದಿಲ್ಲಿ : ‘ದಿಲ್ಲಿಯಲ್ಲಿನ ಚುನಾಯಿತ  ಸರಕಾರದ ಸಲಹೆಗಗಳಿಗೆ ಲೆಫ್ಟಿನೆಂಟ್‌ ಗವರ್ನರ್‌ ಬದ್ಧರಾಗಿರತಕ್ಕದ್ದು’ ಎಂದು ಸುಪ್ರೀಂ ಕೋರ್ಟ್‌ ಇಂದು ಹೇಳಿದೆ. ದಿಲ್ಲಿ ಸರಕಾರ ನಡೆಸುತ್ತಿರುವ ಆಮ್‌ ಆದ್ಮಿ ಪಕ್ಷದ ನೇತಾರ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಈ ತೀರ್ಪು ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ಕೊಟ್ಟಿದೆಯಾದರೂ, ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ದೊರಕಿಸುವ  ಅಭಿಯಾನಕ್ಕೆ ಹಿನ್ನಡೆಯಾದಂತಾಗಿದೆ. 

ದಿಲ್ಲಿಯ ಚುನಾಯಿತ ಆಪ್‌ ಸರಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ನಡುವಿನ ಅಧಿಕಾರದ ಕಿತ್ತಾಟವನ್ನು ಬಗೆಹರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ಸ್ಪಷ್ಟ ಸಂದೇಶ ನೀಡಿತು. ದಿಲ್ಲಿಯ ಲೆ| ಗವರ್ನರ್‌ ಅವರು ದಿಲ್ಲಿ ಸರಕಾರದ ಪರಮೋಚ್ಚ ಕಾರ್ಯನಿರ್ವಾಹಕರಾಗಿರುವ ಹೊರತಾಗಿಯೂ ಅವರು ಚುನಾಯಿತ ಸರಕಾರದ ಸಲಹೆಗೆ ಬದ್ಧರಾಗಿರ ತಕ್ಕದ್ದು ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟ ಮಾತುಗಳಲ್ಲಿ ಹೇಳಿತು. ಮಾತ್ರವಲ್ಲದೆ ಎಲ್ಲ ಕಾಲಕ್ಕೂ ಅವರು ದಿಲ್ಲಿ ಸಚಿವ ಸಂಪುಟದೊಂದಿಗೆ ಹೊಂದಾಣಿಕೆಯಲ್ಲಿ ಕಾರ್ಯವೆಸಗ ತಕ್ಕದ್ದು ಎಂದು ಸುಪ್ರೀಂ ಕೋರ್ಟ್‌ ಹೇಳಿತು. 

“ಸಂವಿಧಾನವನ್ನು ಎಲ್ಲರೂ ಎಲ್ಲ ಕಾಲದಲ್ಲೂ, ಯಾವುದೇ ವೆಚ್ಚದಲ್ಲಾದರೂ ಸರಿ, ಅನುಸರಿಸತಕ್ಕದ್ದು; ಅರಾಜಕತೆಗೆ ಯಾವುದೇ ಅವಕಾಶ ಇರುವುದಿಲ್ಲ; ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ಇರುವುದಿಲ್ಲ; ಆದರೂ ಅದು ವಿಶೇಷ ಸ್ಥಾನಮಾನವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್‌ ಹೇಳಿತು. 

‘ಎಲ್‌ ಜಿ ಅವರು ಚುನಾಯಿತ ಸರಕಾರರೊಂದಿಗೆ ಸಾಮರಸ್ಯದಿಂದ, ಹೊಂದಾಣಿಕೆಯಿಂದ ಕಾರ್ಯವೆಸಗತಕ್ಕದ್ದು; ಅಂತೆಯೇ ಚುನಾಯಿತ ಸರಕಾರದ ಸಚಿವ ಸಂಪುಟದ ಸಲಹೆಗೆ ಬದ್ಧರಾಗಿರಬೇಕು; ಅದೇ ಸರಕಾರ ಕೂಡ ತನ್ನ ನೀತಿ ನಿರ್ಧಾರಗಳಿಗೆ ಎಲ್‌ಜಿ ಅವರ ಪೂರ್ವಾನುಮತಿಯನ್ನು ಪಡೆದುಕೊಳ್ಳತಕ್ಕದ್ದು’ ಎಂದು ಸುಪ್ರೀಂ ಕೋರ್ಟ್‌ ಹೇಳಿತು. 

ಸುಪ್ರೀಂ ಕೋರ್ಟ್‌ನ ಈ ತೀರ್ಪು ಆಮ್‌ ಆದ್ಮಿ ಸರಕಾರಕ್ಕೆ ಎರಡಲಗಿನ ಖಡ್ಗವಾಗಿ ಪರಿಣಮಿಸಿದೆ. ಸರಕಾರದ ನೀತಿ ನಿರ್ಧಾರಗಳನ್ನು ತಡೆಯುವ ಅಧಿಕಾರ ಎಲ್‌ಜಿ ಗೆ ಇಲ್ಲವೆಂಬ  ಈಗ ಕಾನೂನಿನ ಮಾನ್ಯತೆ ಆಪ್‌ ಗೆ ದೊರಕಿರುವುದೇನೋ ಸರಿ; ಆದರೆ ದಿಲ್ಲಿಗೆ ಪೂರ್ಣಮಟ್ಟದ ರಾಜ್ಯ ಸ್ಥಾನಮಾನ ಪಡೆಯುವಲ್ಲಿನ ತನ್ನ ಅಭಿಯಾನಕ್ಕೆ ಸುಪ್ರೀಂ ಕೋರ್ಟಿನ ಈ ತೀರ್ಪು ತಣ್ಣೀರೆರಚಿದೆ ಎಂಬ ಅಭಿಪ್ರಾಯ ಆಪ್‌ ಉನ್ನತ ವಲಯದಲ್ಲಿ ವ್ಯಕ್ತವಾಗಿದೆ. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.