Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ


Team Udayavani, Jul 5, 2024, 6:20 AM IST

1-dsdsadasdas

ಹೊಸದಿಲ್ಲಿ: ಸದನಕ್ಕೆ ಪ್ರಧಾನಿ ಮೋದಿ ಮತ್ತು ಸಂಸದ ಅನುರಾಗ್‌ ಠಾಕೂರ್‌ ತಪ್ಪು ಮಾಹಿತಿ ನೀಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಕಾಂಗ್ರೆಸ್‌ ಸಂಸದ ಮಾಣಿಕಮ್‌ ಠಾಗೋರ್‌ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭಾಷಣದ ಅಂಶಗಳನ್ನು ತೆಗೆದು ಹಾಕಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಹಿಳೆಯರಿಗೆ ತಿಂಗಳಿಗೆ 8,500 ರೂ. ನೀಡಲಿದೆ ಎಂದು ಕಾಂಗ್ರೆಸ್‌ ಸುಳ್ಳು ಹೇಳಿತ್ತು ಮೋದಿ ಹೇಳಿದ್ದರು. ಇದು ಕಾಂಗ್ರೆಸ್‌ ಚುನಾವಣ ಭರವಸೆಯಾಗಿದ್ದು, ಸರಕಾರ ರಚನೆಯಾದರೆ ಈಡೇರಿಸುವಂಥದ್ದು. 16 ರಾಜ್ಯಗಳಲ್ಲಿ ಕಾಂಗ್ರೆಸ್‌ ಮತ ಪ್ರಮಾಣ ಕುಸಿದಿದೆ ಎಂದು ಸುಳ್ಳು ಹೇಳಿದ್ದಾರೆ. ವಾಸ್ತವದಲ್ಲಿ ಹರಿಯಾಣ, ಉತ್ತರಾಖಂಡ, ಕರ್ನಾಟಕ, ತೆಲಂಗಾಣದಲ್ಲಿ ಮತ ಪ್ರಮಾಣ ಹೆಚ್ಚಳವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಸೈನಿಕರಿಗೆ ಬುಲೆಟ್‌ಪ್ರೂಫ್ ಜಾಕೆಟ್‌ ನೀಡುವ ಸಂಬಂಧವೂ ಸುಳ್ಳು ಹೇಳಿದ್ದಾರೆ. 25 ಕೋಟಿ ಜನರನ್ನು ಬಡತನದಿಂದ ಹೊರ ತರಲಾಗಿದೆ. ಪ್ರಧಾನಿ ಒಂದೂ ದಿನ ರಜೆ ತೆಗೆದುಕೊಂಡಿಲ್ಲ ಎಂದು ಠಾಕೂರ್‌ ಸುಳ್ಳು ಹೇಳಿದ್ದಾರೆ. ಈ ಇಬ್ಬರ ಭಾಷಣದ ಅಂಶಗಳನ್ನು ಕಡತದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Rahul Gandhi 3

Rahul Gandhi ಅವರಿಗೇಕೆ ಹಿಂದೂಗಳೆಂದರೆ ಇಷ್ಟೊಂದು ದ್ವೇಷ?: ಬಿಜೆಪಿ ಕಿಡಿ

1-ewewqewq

BMW; ಮುಂಬೈನಲ್ಲಿ ಹಿಟ್‌-ರನ್‌:ಶಿವಸೇನೆ ಶಿಂಧೆ ಬಣದ ನಾಯಕನ ಪುತ್ರ ಸೆರೆ

army

Kashmir ಎನ್‌ಕೌಂಟರ್‌: ಹತ ಉಗ್ರರ ಸಂಖ್ಯೆ 8ಕ್ಕೆ ಏರಿಕೆ ; ಇಬ್ಬರು ಯೋಧರು ಹುತಾತ್ಮ

Naxal

Chhattisgarh; 5 ನಕ್ಸಲರ ಬಂಧನ: ಭಾರೀ ಸ್ಫೋಟಕ ವಶ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

1-a-abhay-aaa-euro

Copa America Football: ಬಲಿಷ್ಠ ಬ್ರಝಿಲ್‌ಗೆ ಉರುಳಾದ ಉರುಗ್ವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.