Lok Sabha Polls: ಕೇರಳದಿಂದ ಆ್ಯಂಟನಿ ಪುತ್ರ ಬಳಿಕ ಕರುಣಾಕರನ್ ಪುತ್ರಿ ಬಿಜೆಪಿಗೆ?
Team Udayavani, Mar 7, 2024, 8:58 PM IST
ತಿರುವನಂತಪುರ: ಕೇರಳದ ಕಾಂಗ್ರೆಸ್ ನಾಯಕ ದಿ. ಕೆ.ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಪದ್ಮಜಾ ಭೇಟಿಯಾಗಿದ್ದಾರೆ. ಸದ್ಯ ಅವರು, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ.
ಕಳೆದ ಏಪ್ರಿಲ್ನಲ್ಲಿ ಮಾಜಿ ಸಚಿವ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿ ಸೇರ್ಪಡೆಯಾಗಿದ್ದರು. .ಇದೀಗ ಕೇರಳದಿಂದ ಕಾಂಗ್ರೆಸ್ನ ಮತ್ತೂಬ್ಬ ಹಿರಿಯ ನಾಯಕನ ಪುತ್ರಿ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. “ಪದ್ಮಜಾ ಬಿಜೆಪಿ ಸೇರುವುದು ಕಾಂಗ್ರೆಸ್ಗೆ ಮಾಡುವ ದ್ರೋಹ’ ಎಂದು ಅವರ ಸಹೋದರ ಕೆ.ಮುರಳೀಧರನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.