Loksabha ಚುನಾವಣಾ ಉಸ್ತುವಾರಿ ಘೋಷಿಸಿದ ಬಿಜೆಪಿ: ಕರ್ನಾಟಕಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್


Team Udayavani, Jan 27, 2024, 4:11 PM IST

Loksabha ಚುನಾವಣಾ ಉಸ್ತುವಾರಿ ಘೋಷಿಸಿದ ಬಿಜೆಪಿ: ಕರ್ನಾಟಕಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್

ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನುನೇಮಕ ಮಾಡಿದೆ.

ಕರ್ನಾಟಕದ ಉಸ್ತುವಾರಿಯನ್ನಾಗಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್  ಅವರನ್ನು ಮತ್ತು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ  ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.

ಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.

ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್​ ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್​ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್​ಗೆ ತರುಣ್ ಚುಗ್, ಲಕ್ಷ ದ್ವೀಪಕ್ಕೆ ಅರವಿಂದ್ ಮೆನನ್, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.