![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 6, 2022, 7:45 AM IST
ನ.8ರ ಮಂಗಳವಾರ ಚಂದ್ರಗ್ರಹಣವಿರಲಿದ್ದು, ಚಂದಿರ ರಕ್ತಕೆಂಪು ಬಣ್ಣಕ್ಕೆ ತಿರುಗಲಿದ್ದಾನೆ. ಈ ತಿಂಗಳು ನಾವು ನೋಡಲಿರುವ ಚಂದ್ರಗ್ರಹಣವು ಅತ್ಯಂತ ಅಪರೂಪದ್ದಾಗಿದ್ದು, ಖಗೋಳ ಪ್ರೇಮಿಗಳಿಗೆ ರಸದೌತಣ ಒದಗಿಸುವುದಂತೂ ಖಚಿತ ಎಂದು ಖಗೋಳವಿಜ್ಞಾನಿಗಳು ಹೇಳಿದ್ದಾರೆ.
ಚಂದ್ರನು ಭೂಮಿಯ ಹಿಂದೆ ಅಡಗಿ, ರಕ್ತಕೆಂಪು ಬಣ್ಣದಲ್ಲಿ ಮಿಂಚಲಿದ್ದಾನೆ. ಭಾರತದ ಹಲವು ಕಡೆ ಖಗ್ರಾಸ ಚಂದ್ರಗ್ರಹಣ ಗೋಚರಿಸಲಿದ್ದು, ಬೆಂಗಳೂರಿನಲ್ಲಿ ಸಂಜೆ 5.58, ಮುಂಬೈನಲ್ಲಿ 6.03ಕ್ಕೆ ಕಾಣಿಸಲಿದೆ.
ಇಂಥ ಸಂಪೂರ್ಣ ಚಂದ್ರಗ್ರಹಣ ಮತ್ತೆ ನೋಡಲು ಸಿಗುವುದು 2025ರಲ್ಲಿ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.