Manipur ಪೊಲೀಸರ ಕೈಗೆ ಮಷೀನ್‌ ಗನ್‌: ಕಾಂಗ್ರೆಸ್‌ನಿಂದ ಆಕ್ಷೇಪ


Team Udayavani, Sep 13, 2024, 6:53 AM IST

1-weeqeqeqeqwe-w

ಇಂಫಾಲ್‌: ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಿ ಪರಿಸ್ಥಿತಿ ಉದ್ವಿಗ್ನವಾಗಿರುವ ಬೆನ್ನಲ್ಲೇ ಅಲ್ಲಿ ಪೊಲೀಸರಿಗೆ 7.62 ಎಂಎಂನ ಮೀಡಿಯಮ್‌ ಮಷೀನ್‌ ಗನ್‌(ಎಂಎಂಜಿ)ಗಳನ್ನು ನೀಡಲಾಗಿದ್ದು, ಬಳಸಲು ಸಿಬಂದಿಗೆ ತರಬೇತಿ ನೀಡಬೇಕೆಂದು ಸೇನೆಗೆ ಮನವಿ ಮಾಡಿದೆ. ಇದೇ ವೇಳೆ ರಾಜ್ಯ ಪೊಲೀಸರು ಕುಕಿ ಸಮುದಾಯದ ವಿರುದ್ಧ ಮೈತೇಯಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳಿರುವಾಗಲೇ ಪೊಲೀಸರಿಗೆ ಮಷೀನ್‌ ಗನ್‌ ನೀಡಿರುವುದು, ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಬಹುದೆಂಬ ಆತಂಕವನ್ನು ರಾಜ್ಯ ಕಾಂಗ್ರೆಸ್‌ ನಾಯಕರು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್‌ ಅಧಿಕಾರಿ,”ನಮ್ಮ ಬಳಿ ಹಲವು ದಶಕಗಳಿಂದ ಮಷೀನ್‌ ಗನ್‌ಗಳಿದ್ದು ಅವುಗಳ ಬಳಕೆ ಕಡಿಮೆಯಿದೆ. ಈಗ ಹೊಸ ಗನ್‌ಗಳ ಖರೀದಿ ನಡೆದಿದೆ ಅಷ್ಟೆ’ ಎಂದಿದ್ದಾರೆ.

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Another suspected monkeypox case detected in Kerala: 2nd case in the country

Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್‌ ಪತ್ತೆ: ದೇಶದಲ್ಲಿ 2ನೇ ಪ್ರಕರಣ

Kolkata incident; CBI Report Concerned: Supreme court

Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

Wholesale inflation at 4-month low: 1.31 per cent in August

Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್‌ನಲ್ಲಿ ಶೇ.1.31

Technical glitch in Jio network

Jio ನೆಟ್‌ವರ್ಕ್‌ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.