Madhya Pradesh; ಬಿಜೆಪಿಯಿಂದಲೂ 500 ರೂ.ಗೆ ಸಿಲಿಂಡರ್ ಘೋಷಣೆ ಖಚಿತ: ಕಮಲ್ನಾಥ್
Team Udayavani, Aug 21, 2023, 8:03 PM IST
ಭೋಪಾಲ:ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ. ಹೀಗೆಂದು ಮಾಜಿ ಸಿಎಂ ಕಮಲ್ನಾಥ್ ಭವಿಷ್ಯ ನುಡಿದಿದ್ದಾರೆ.
ಖಾಸಗಿ ಚಾನೆಲ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ನಾವು ಚುನಾವಣೆ ವೇಳೆ ನೀಡಿದ ವಾಗ್ಧಾನ ಪೂರೈಸಿದ್ದೇವೆ. ಅದರಂತೆ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮಹಿಳೆಗೆ ಪ್ರತಿ ತಿಂಗಳಿಗೆ 1,500 ರೂ., 100 ಯುನಿಟ್ ಉಚಿತ ವಿದ್ಯುತ್ ನೀಡಲಿದ್ದೇವೆ. ಈ ಘೋಷಣೆ ಬಳಿಕ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ 500 ರೂ.ಗೆ ಸಿಲಿಂಡರ್ ನೀಡುವ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ’ ಎಂದು ಹೇಳಿದ್ದಾರೆ.
2024ರ ಚುನಾವಣೆಗಾಗಿ ಪ್ರತಿಪಕ್ಷಗಳ ಒಕ್ಕೂಟ, ಐ.ಎನ್.ಡಿ.ಐ.ಎ.ನಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಅದನ್ನು ಪರಿಹರಿಸಲಾಗುತ್ತದೆ ಎಂದರು.
ಖರ್ಗೆ ಪ್ರಚಾರ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಂದೇಲ್ಖಂಡ್ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಮಂಗಳವಾರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.