![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 20, 2024, 1:17 AM IST
ಮಧ್ಯಪ್ರದೇಶ: ಮಗ ಮಾಡಿದ ತಪ್ಪಿಗೆ ವೃದ್ಧ ದಲಿತ ತಂದೆ, ತಾಯಿ ಯನ್ನು ಕಂಬಕ್ಕೆ ಕಟ್ಟಿ, ಥಳಿಸಿ, ಬೂಟಿನ ಹಾರ ಹಾಕಿ ದೌರ್ಜನ್ಯವೆಸಗಿದ ಘಟನೆ ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯ ಕಿಲೊರಾ ಗ್ರಾಮದಲ್ಲಿ ನಡೆದಿದೆ.
ಈ ಸಂಬಂಧ 10 ಜನರ ವಿರುದ್ಧ ಪ್ರಕರಣ ದಾಖಲಾ ಗಿದೆ. ವೃದ್ಧ ದಂಪತಿಯ ಮಗ ಆರೋಪಿಯೊಬ್ಬರ ಪತ್ನಿಯನ್ನು ಪೀಡಿಸಿದ್ದ ಕಾರಣ ದಂಪತಿ ಗ್ರಾಮ ತೊರೆ ದಿದ್ದರು. ಕಳೆದ ಶುಕ್ರವಾರ ಗ್ರಾಮಕ್ಕೆ ಮರಳಿದಾಗ 10 ಜನರ ಗುಂಪು ಅವರನ್ನು ಕಂಬಕ್ಕೆ ಕಟ್ಟಿ, ಥಳಿಸಿ ಅವಮಾನಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.