Online gaming ಆ್ಯಪ್ ನಲ್ಲಿ 49ರೂ. ಕಟ್ಟಿ ರಾತ್ರೋರಾತ್ರಿ 1.50 ಕೋಟಿ ರೂ. ಗೆದ್ದ ಚಾಲಕ
Team Udayavani, Apr 4, 2023, 8:46 AM IST
ಭೋಪಾಲ್: ಐಪಿಎಲ್ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಆನ್ಲೈನ್ ಗೇಮಿಂಗ್ ಆ್ಯಪ್ ನಲ್ಲಿ ತಮ್ಮದೇ ತಂಡವನ್ನು ರಚಿಸಿ ಹಣ ಗೆಲ್ಲುವ ಉತ್ಸಾಹದಲ್ಲಿ ಕೆಲ ಕ್ರೀಡಾಭಿಮಾನಿಗಳಿರುತ್ತಾರೆ. ಇಂಥದ್ದೇ ಕ್ರೀಡಾಭಿಮಾನಿಯೊಬ್ಬರು ಕೋಟಿ ಗೆದ್ದಿರುವ ಘಟನೆ ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಡೆದಿದೆ.
ವೃತ್ತಿಯಲ್ಲಿ ಚಾಲಕನಾಗಿರುವ ಶಹಾಬುದ್ದೀನ್ ಮನ್ಸೂರಿ ಕಳೆದ ಎರಡು ವರ್ಷಗಳಿಂದ ಆನ್ಲೈನ್ ಗೇಮಿಂಗ್ ಆ್ಯಪ್ ನಲ್ಲಿ ಟೀಮ್ ಮಾಡಿ ಅದೃಷ್ಟವನ್ನು ಪರೀಕ್ಷೆ ಮಾಡಿಸುತ್ತಲೇ ಇದ್ದಾರೆ. ಭಾನುವಾರ ಐಪಿಎಲ್ ನಲ್ಲಿ ನಡೆದ ಕೆಕೆಆರ್ ಹಾಗೂ ಪಂಜಾಬ್ ನಡುವಿನ ಪಂದ್ಯಕ್ಕೆ ತಮ್ಮ ಕನಸಿನ ತಂಡವನ್ನು ಮಾಡಿ 49 ರೂ.ಯನ್ನು ಕಟ್ಟಿದ್ದಾರೆ.
ಕೋಟಿ ಗೆಲ್ಲುವ ವಿಭಾಗದಲ್ಲಿ ತಂಡವನ್ನು ಕಟ್ಟಿದ ಶಹಾಬುದ್ದೀನ್ ಮನ್ಸೂರಿ ಪಂದ್ಯ ಮುಗಿದ ಬಳಿಕ ಕೋಟಿ ಗೆದ್ದಿದ್ದಾರೆ. ಶಹಾಬುದ್ದೀನ್ ಮನ್ಸೂರಿ ಅವರು 1.50 ಕೋಟಿ ರೂ.ವನ್ನು ಗೆಲ್ಲುವ ಮೂಲಕ ಅವರ ಜೀವನವೇ ಬದಲಾಗಿದೆ.
ಸದ್ಯ ಶಹಾಬುದ್ದೀನ್ ತನ್ನ ಆ್ಯಪ್ ವ್ಯಾಲೆಟ್ನಿಂದ ರೂ 20 ಲಕ್ಷವನ್ನು ವಿತ್ ಡ್ರಾ ಮಾಡಿಕೊಂಡಿದ್ದಾರೆ. ವಿಜೇತ ಮೊತ್ತದ 1.5 ಕೋಟಿ ರೂ.ನಲ್ಲಿ ಒಟ್ಟು ರೂ.6 ಲಕ್ಷ ತೆರಿಗೆಯಾಗಿ ಕಡಿತವಾಗಿದೆ.
ಶಹಾಬುದ್ದೀನ್ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಬಂದ ಹಣದಿಂದ ಸ್ವಂತ ಮನೆ ಕಟ್ಟಿ, ತಾವೇ ಒಂದು ವ್ಯಾಪಾರವನ್ನು ಆರಂಭಿಸುವುದು ಅವರ ಕನಸಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
Gurugram: ಗುಂಡಿನ ಚಕಮಕಿ-ನಟೋರಿಯಸ್ ಕ್ರಿಮಿನಲ್ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ
Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!
KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.