Madhya Pradesh: ವಿದಿಶಾದಲ್ಲಿ ಮಂದಿರ-ಮಸೀದಿ ವಿವಾದ

ಅದು ದೇಗುಲವಲ್ಲ, ಮಸೀದಿ ಎಂದ ಎಎಸ್‌ಐ

Team Udayavani, Aug 10, 2024, 6:32 AM IST

1–MP-VI

ವಿದಿಶಾ: ಕಾಶಿ, ಮಥುರಾ ಸೇರಿದಂತೆ ದೇಶದ ಹಲವೆಡೆ ಮಂದಿರ-ಮಸೀದಿ ವಿವಾದ ನಡೆಯುತ್ತಿರುವಂತೆಯೇ ಮಧ್ಯಪ್ರದೇಶದ ವಿದಿಶಾದಲ್ಲಿ ಹೊಸ ವಿವಾದ ತಲೆಯೆತ್ತಿದೆ. ಪುರಾತತ್ವ ಇಲಾಖೆಗೆ (ಎಎಸ್‌ಐ) ಸೇರಿದ ಬಿಜಮಂಡಲ ದೇಗುಲದೊಳಗೆ ನಾಗರಪಂಚಮಿ ಹಿನ್ನೆಲೆಯಲ್ಲಿ ಶುಕ್ರವಾರ ಹಿಂದೂ ಗುಂಪೊಂದು ಪೂಜೆ ಮಾಡಲು ಅನುಮತಿ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಎಎಸ್‌ಐ, ಅದು ದೇಗುಲವಲ್ಲ, ಮಸೀದಿ ಎಂದಿದೆ.

ಅದರಂತೆ, ಜಿಲ್ಲಾಡಳಿತವೂ ಪೂಜೆಗೆ ಅವಕಾಶ ನಿರಾಕರಿಸಿದೆ. ಇದರಿಂದ ಹಿಂದೂ ಗುಂಪುಗಳು ಆಕ್ರೋಶಗೊಂಡಿವೆ.
ಪ್ರತೀ ವರ್ಷ ನಾಗರ ಪಂಚಮಿಯಂದು ಬಿಜಮಂಡಲ (ವಿಜಯಮಂದಿರ) ದೇಗುಲದ್ದು ಎನ್ನಲಾದ ಬುನಾದಿಯ ಹೊರಭಾಗದಲ್ಲಿ ಹಿಂದೂಗಳು ಪೂಜೆ ಮಾಡುತ್ತಾರೆ. ಈ ಬುನಾದಿ ಸಂಪೂರ್ಣ ಹಿಂದೂ ಮಂದಿರದ ರಚನೆಯನ್ನೇ ಹೋಲುತ್ತದೆ. ಈ ವರ್ಷ ಮಸೀದಿ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿದೆ. ಮೂಲಗಳ ಪ್ರಕಾರ ವಿಜಯಮಂದಿರವನ್ನು 11ನೇ ಶತಮಾನದಲ್ಲಿ ನಿರ್ಮಿಸಲಾಗಿತ್ತು. 17ನೇ ಶತಮಾನದಲ್ಲಿ ಮುಘಲ್‌ ಸುಲ್ತಾನನೊಬ್ಬ ಮಂದಿರ ಒಡೆದು, ಮಸೀದಿ ನಿರ್ಮಿಸಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.