![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 16, 2022, 6:19 PM IST
ಮುಂಬೈ: ಮಗಳ ಶವದ ಮರು ಮರಣೋತ್ತರ ಪರೀಕ್ಷೆಯಾಗಬೇಕೆಂದು ಪಟ್ಟು ಹಿಡಿದ ತಂದೆಯೊಬ್ಬರು, ಬರೋಬ್ಬರಿ 44 ದಿನಗಳ ಕಾಲ ಶವವನ್ನು ಉಪ್ಪಿನಲ್ಲಿಟ್ಟಿದ್ದ ಘಟನೆ ಮಹಾರಾಷ್ಟ್ರದ ನಂದೂರ್ಬಾರ್ ನಲ್ಲಿ ನಡೆದಿದೆ.
21 ವರ್ಷದ ದಲಿತ ಯುವತಿಯ ಶವ ವಾವಿ ಗ್ರಾಮದಲ್ಲಿ ಆ.1ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಗ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಯುವತಿಯದ್ದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ ಮಗಳನ್ನು ನಾಲ್ವರು ಅತ್ಯಾಚಾರ ಮಾಡಿದ್ದರಿಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬ ದೂರಿದೆ.
ಹೀಗಾಗಿ ಮೃತದೇಹದ ಅಂತ್ಯಸಂಸ್ಕಾರ ಮಾಡದೆಯೇ, ಉಪ್ಪು ತುಂಬಿದ ಗುಂಡಿಯೊಳಗೆ ಇಡಲಾಗಿದೆ. ಕುಟುಂಬದ ಒತ್ತಾಯದ ಮೇರೆಗೆ ಮೃತದೇಹದ ಮರು ಮರಣೋತ್ತರ ಪರೀಕ್ಷೆಗೆ ಪೊಲೀಸರು ಒಪ್ಪಿದ್ದು, ಶುಕ್ರವಾರ ಮತ್ತೊಮ್ಮೆ ಪರೀಕ್ಷೆ ಮಾಡಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.