![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 20, 2024, 1:04 PM IST
ಪಣಜಿ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ತಮ್ಮ ತಾಯಿ ಎಂದೇ ಕರೆಯುವ ಮಹದಾಯಿಗೆ ಐದು ವರ್ಷಗಳಲ್ಲಿ ನ್ಯಾಯ ನೀಡುವಲ್ಲಿ ವಿಫಲರಾಗಿದ್ದಾರೆ. ಮಹದಾಯಿ ಉಳಿಸಲು ಸರ್ಕಾರ ಏನು ಮಾಡಿದೆ ಎಂದು ಅವರು ಜನರಿಗೆ ಸ್ಪಷ್ಟವಾಗಿ ಹೇಳಿದ್ದಾರೆಯೇ? ಎಂದು ಗೋವಾ ಕಾಂಗ್ರೆಸ್ ಪ್ರಶ್ನೆ ಎತ್ತಿದೆ.
ಕಾಂಗ್ರೆಸ್ ಭವನದಲ್ಲಿ ಕಾಂಗ್ರೇಸ್ ನಾಯಕ ತುಲಿಯೋ ಡಿಸೋಜಾ ಮತ್ತು ಸುನೀಲ್ ಕವಠಣಕರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಮಹದಾಯಿ ಪ್ರಮುಖ ಸಮಸ್ಯೆ ಇತ್ಯರ್ಥವಾಗಬೇಕು, ಆದರೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಐದು ವರ್ಷಗಳಿಂದ ಸಮಸ್ಯೆ ಬಗೆಹರಿಸಿಲ್ಲ ಎಂದು ಡಿಸೋಜಾ ಹೇಳಿದರು. ಆ ಸಮಸ್ಯೆ ಇನ್ನೂ ಬಾಕಿ ಇದೆ. ಐದು ವರ್ಷಗಳ ಅಧಿಕಾರಾವಧಿಯಲ್ಲಿ ಅವರನ್ನು ಬಿಜೆಪಿ ಕಾರ್ಯಕರ್ತರು ಕರೆಯಬೇಕಿತ್ತು ಎಂದು ಕವಠಂಕರ್ ಹೇಳಿದ್ದಾರೆ.
ಬಿಜೆಪಿಯನ್ನು ಸೈದ್ಧಾಂತಿಕ ಪಕ್ಷ ಎಂದು ನೋಡಲಾಗುತ್ತಿತ್ತು, ಆದರೆ ಈಗ ಅದರ ಸಿದ್ಧಾಂತವು ಶಿಥಿಲವಾಗಿದೆ. ಬಿಜೆಪಿಗೆ ಚುನಾಯಿತರಾಗುವ ಸಾಮರ್ಥ್ಯ ಇಲ್ಲದ ಕಾರಣ ಬೇರೆ ಪಕ್ಷಗಳ ಶಾಸಕರನ್ನು ತೆಗೆದುಕೊಂಡಿದ್ದಾರೆ ಎಂದು ಸುನೀಲ ಕವಠಣಕರ್ ಹೇಳಿದ್ದಾರೆ.
ಇದನ್ನೂ ಓದಿ: Tragic: Escalators ಅವಾಂತರ-ತಂದೆಯ ಹೆಗಲ ಮೇಲಿದ್ದ ಕಂದಮ್ಮ ಜಾರಿಬಿದ್ದು ಮೃತ್ಯು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.