![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 30, 2018, 12:30 AM IST
ಹೊಸದಿಲ್ಲಿ: ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಆರ್ಎಲ್ಎಸ್ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಹಾಗೂ ಮಹಾ ಘಟಬಂಧನ್ಗೆ ಹೊಸದಾಗಿ ಸೇರ್ಪಡೆಯಾದ ಮುಕೇಶ್ ಸಾಹಿ° ಅವರು ಶನಿವಾರ ರಾಂಚಿಯ ಜೈಲಿಗೆ ಹೋಗಿ, ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಬಿಹಾರ ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಕುರಿತು ಚರ್ಚಿಸಿದ್ದಾರೆ. ಬಿಹಾರದ ಮಹಾಮೈತ್ರಿಯಲ್ಲಿ ಲಾಲು ಪಾತ್ರವೇ ಮುಖ್ಯವಾಗಿರುವ ಕಾರಣ, ಅವರೊಂದಿಗೆ ಸಭೆ ನಡೆಸಿ, ಸೀಟು ಹಂಚಿಕೆ ಕುರಿತು ಚರ್ಚಿಸಲಾಯಿತು. ಸದ್ಯದಲ್ಲೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದೇ ವೇಳೆ, ರಾಂಚಿ ಜೈಲಲ್ಲಿ ಸೀಟು ಹಂಚಿಕೆ ಮಾತುಕತೆ ನಡೆದ ಬಗ್ಗೆ ಜೆಡಿಯು ವ್ಯಂಗ್ಯವಾಡಿದೆ.
ಎನ್ಡಿಎ ಬಿಡಲ್ಲ: ಈ ನಡುವೆ, ಉತ್ತರಪ್ರದೇಶದಲ್ಲಿ ಎನ್ಡಿಎ ಮಿತ್ರಪಕ್ಷವಾಗಿರುವ ಅಪ್ನಾ ದಲ್ (ಸೊನೆವಾಲ್) ಮೈತ್ರಿ ಮುರಿ ಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನರೇಂದ್ರ ಮೋದಿಯವರೇ ನಮ್ಮ ನಾಯಕ. ನಾವು ಮೋದಿ ಕ್ಷೇತ್ರವಾದ ವಾರಾಣಸಿಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದೂ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.