![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 11, 2022, 10:00 PM IST
ಸಾಂದರ್ಭಿಕ ಚಿತ್ರ
ನಾಗ್ಪುರ: ಎಲ್ಲ ರೀತಿಯ ಸೌಲಭ್ಯ ಸಿಕ್ಕರೂ ಅದೆಷ್ಟೋ ಮಕ್ಕಳಿಗೆ ನೀಟ್ ಕಬ್ಬಿಣದ ಕಡಲೆಯೇ. ಹಾಗಿರುವಾಗ ಮಹಾರಾಷ್ಟ್ರದ ಬುಡಕಟ್ಟು ಜನಾಂಗಕ್ಕೆ ಸೇರಿರುವ ನಾಲ್ಕು ಮಕ್ಕಳು ನೀಟ್ ಬರೆದು, ಅದರಲ್ಲಿ ಉತ್ತೀರ್ಣರಾಗಿ, ವೈದ್ಯರಾಗುವ ಕನಸು ನನಸು ಮಾಡಿಕೊಂಡಿದ್ದಾರೆ.
ಅರುಣ್ ಲಾಲ್ಸು ಮತ್ತಮಿ ಹೆಸರಿನ ವಿದ್ಯಾರ್ಥಿ ಭಾಮ್ರಗಡ ತಾಲೂಕಿನ ಬುಡಕಟ್ಟು ಜನಾಂಗದವರಾಗಿದ್ದು, 4ನೇ ತರಗತಿಯಿಂದಲೂ ಹಾಸ್ಟೆಲ್ನಲ್ಲೇ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನೀಟ್ ಕೋಚಿಂಗ್ಗೆ ಹಣವಿಲ್ಲದ ಅವರು “ಲಿಫ್ಟ್ ಫಾರ್ ಅಪ್ಲಿಫ್ಟ್ಮೆಂಟ್’ ಹೆಸರಿನ ಸಂಸ್ಥೆಯ ಉಚಿತ ಕೋಚಿಂಗ್ ನೆರವಿನಿಂದ ನೀಟ್ನಲ್ಲಿ ತೇರ್ಗಡೆ ಹೊಂದಲು ಸಾಧ್ಯವಾಯಿತು ಎಂದಿದ್ದಾರೆ.
ಹಾಗೆಯೇ ಭಾಮ್ರಗಡದ ಅಚಿನ್ ಅರ್ಕಿ ಮತ್ತು ರಾಕೇಶ್ ಪೊಡಾಲಿ ಹಾಗೂ ಅಮರಾವತಿ ಜಿಲ್ಲೆಯ ಸಪ್ನಾ ಜವಾರ್ಕರ್ ನೀಟ್ನಲ್ಲಿ ತೇರ್ಗಡೆಯಾಗಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.