Online Gambling: ಆನ್‌ಲೈನ್‌ ಜೂಜಾಟ; 5 ಕೋಟಿ ಗೆದ್ದು, 58 ಕೋಟಿ ರೂ. ಕಳೆದುಕೊಂಡ ಉದ್ಯಮಿ

ಆರೋಪಿ ಮನೆಯಲ್ಲಿ ಸಿಕ್ತು 14 ಕೋಟಿ ರೂ. ನಗದು.!

Team Udayavani, Jul 23, 2023, 10:33 AM IST

Online Gambling: ಆನ್‌ಲೈನ್‌ ಜೂಜಾಟ; 5 ಕೋಟಿ ಗೆದ್ದು, 58 ಕೋಟಿ ರೂ. ಕಳೆದುಕೊಂಡ ಉದ್ಯಮಿ

ನಾಗ್ಪುರ: ಆನ್‌ ಲೈನ್‌ ಜೂಜಾಟದಿಂದ ಉದ್ಯಮಿಯೊಬ್ಬರು 58 ಕೋಟಿ ರೂ.ವನ್ನು ಕಳೆದುಕೊಂಡು ಮೋಸ ಹೋಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.

ಆರೋಪಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್  ಎಂದು ಗುರುತಿಸಲಾಗಿದೆ.

ಜೈನ್‌ ಅವರು ನಾಗ್ಪುರ ಮೂಲದ ಉದ್ಯಮಿಯೊಬ್ಬರಿಗೆ ಆನ್‌ ಲೈನ್‌ ಜೂಜಾಟದ ಬಗ್ಗೆ ಮಾಹಿತಿಯನ್ನು ಕೊಟ್ಟು, ಅದರಲ್ಲಿ ಲಾಭದಾಯಕವಾಗಿ ಹಣವನ್ನು ಮಾಡಬಹುದೆಂದು ಹೇಳಿದ್ದಾರೆ. ಇದಕ್ಕೆ ಮೊದಲು ಉದ್ಯಮಿ ಒಪ್ಪಲಿಲ್ಲ. ಆದರೆ ನಿರಂತರವಾಗಿ ಜೈನ್‌ ಉದ್ಯಮಿಯ ಮನವೊಲಿಸಿದ್ದಾರೆ. ಇದರ ಜೊತೆಗೆ ಹವಾಲಾ ವ್ಯಾಪಾರಿಯ ಮೂಲಕ 8 ಲಕ್ಷ ರೂ.ವನ್ನು ಖಾತೆಗೆ ವರ್ಗಾಯಿಸಿದ್ದಾರೆ.

ಮೊದಲು ಆನ್‌ ಲೈನ್‌ ಜೂಜಾಟದ ಲಿಂಕ್‌ ವೊಂದನ್ನು ವಾಟ್ಸಪ್‌ ಮೂಲಕ ಜೈನ್‌ ಉದ್ಯಮಿಗೆ ಕಳುಹಿಸಿದ್ದಾರೆ. ಆನ್‌ ಲೈನ್‌ ಜೂಜಾಟದ ಖಾತೆಯಲ್ಲಿ 8 ಲಕ್ಷ ರೂ. ಇಟ್ಟಿರುವುದನ್ನು ನೋಡಿ, ಉದ್ಯಮಿ ಜೂಜಾಟವನ್ನು ಆರಂಭಿಸಿದ್ದಾರೆ. ಆರಂಭಿಕವಾಗಿ ಉದ್ಯಮಿಗೆ ಯಶಸ್ವಿ ಸಿಕ್ಕಿದೆ. ಅವರು ಜೂಜಾಟದ ಮೂಲಕ ಹಣ ಗಳಿಸಿದ್ದಾರೆ. 5 ಕೋಟಿ ರೂ.ವನ್ನು ಗೆದ್ದ ಬಳಿಕ, ಅವರು 58 ಕೋಟಿ ರೂಪಾಯಿಯನ್ನು ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗುತ್ತಿದ್ದೇನೆ ಎಂದು ಶಂಕಿಸಿ ಉದ್ಯಮಿ ಜೈನ್‌ ಬಳಿ ತನ್ನ ಹಣವನ್ನು ವಾಪಾಸ್‌ ಕೇಳಿದ್ದಾರೆ. ಆದರೆ ಆತ ಹಣ ವಾಪಾಸ್‌ ನೀಡಲು ನಿರಾಕರಿಸಿದ್ದಾರೆ ಎಂದು ಘಟನೆ ಕುರಿತು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದರು.

ಈ ಸಂಬಂಧ ಉದ್ಯಮಿ  ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಜೈನ್‌ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ.

ಇದೇ ವೇಳೆ ಪೊಲೀಸರು ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಆರೋಪಿಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಈ ವೇಳೆ ಆರೋಪಿ ಅಲ್ಲಿಂದ ಮೊದಲೇ ಪರಾರಿಯಾಗಿದ್ದಾನೆ. ಆತ ದುಬೈಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿರುವುದಾಗಿ ವರದಿ ತಿಳಿಸಿದೆ.

ದಾಳಿಯ ವೇಳೆ 14 ಕೋಟಿ ರೂ. ನಗದು ಮತ್ತು ನಾಲ್ಕು ಕೆಜಿ ಚಿನ್ನದ ಬಿಸ್ಕತ್‌ಗಳು ಸೇರಿದಂತೆ ಗಣನೀಯ ಪ್ರಮಾಣದ ಸಾಕ್ಷ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕುಮಾರ್ ಹೇಳಿದರು.

 

ಟಾಪ್ ನ್ಯೂಸ್

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.