![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 19, 2022, 5:01 PM IST
ನಾಗಪುರ: ಇಂದಿನಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವಾದ ಇಂದು ಮಹಾರಾಷ್ಟ್ರದ ನಾಗ್ಪುರದ ಎನ್ ಸಿಪಿ ಶಾಸಕಿಯೊಬ್ಬರು ಅಧಿವೇಶನದಲ್ಲಿ ಭಾಗಿಯಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ದೇವಲಾಲಿ ವಿಧಾನಸಭಾ ಕ್ಷೇತ್ರದ ಎನ್ ಸಿಪಿ ಶಾಸಕಿ ಸರೋಜ್ ಅಹಿರೆ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ಅಧಿವೇಶನಕ್ಕೆ ಆಗಮಿಸಿ ಎಲ್ಲರ ಮನ ಗೆದ್ದಿದ್ದಾರೆ.
ಮಗುವಿಗೆ ದಪ್ಪ ಹೊದಿಕೆಯನ್ನು ಹೊದ್ದು ಮಡಿಲಲ್ಲಿ ಹಿಡಿದುಕೊಂಡು ಬಂದಿದ್ದ ಶಾಸಕಿ ಎರಡು ವರ್ಷಗಳ ನಂತರ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವುದರಿಂದ ಅದಕ್ಕೆ ಹಾಜರಾಗಲು ಬಯಸಿರುವುದಾಗಿ ಶ್ರೀಮತಿ ಅಹಿರೆ ಹೇಳಿದ್ದಾರೆ.
“ನಾನು ತಾಯಿಯಾಗಿರುವ ಜೊತೆಗೆ ಜನಪ್ರತಿನಿಧಿ… ಕಳೆದ ಎರಡೂವರೆ ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ನಾಗ್ಪುರದಲ್ಲಿ ಯಾವುದೇ ವಿಧಾನಸಭಾ ಅಧಿವೇಶನ ನಡೆದಿಲ್ಲ, ನನ್ನ ಕ್ಷೇತ್ರದ ಅಭಿವೃದ್ಧಿಯ ಜವಾಬ್ದಾರಿ ನನ್ನ ಮೇಲಿದೆ ಹಾಗಾಗಿ ವಿಧಾನಸಭಾ ಅಧಿವೇಶನಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಫೆಬ್ರವರಿ 11,12 ರಂದು ಉಡುಪಿಯಲ್ಲಿ ಯಕ್ಷ ಸಾಹಿತ್ಯ ಸಮ್ಮೇಳನ ; ನಿಮ್ಮ ಮುಖಕ್ಕೆ ಬಣ್ಣ ಬೇಕೆ ?
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.