Maharashtra; ನಕ್ಸಲ್ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!
Team Udayavani, Oct 25, 2024, 6:50 AM IST
ನಾಗಪುರ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಗೂ ಮುನ್ನ 70 ಗಂಟೆ ಕಮಾಂಡೋಗಳು ಮತ್ತು ಸಿಆರ್ಪಿಎಫ್ ಯೋಧರು ಅರಣ್ಯದಲ್ಲಿ ನಡೆದಿದ್ದರು. ಈ ಬಗ್ಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧ ಕುಮೋದ್ ಅತ್ರಮ್ ಮಾಹಿತಿ ನೀಡಿದ್ದಾರೆ. ಅಬುಝ್ಮಾಡ್ ಅರಣ್ಯ ಪ್ರದೇಶದಲ್ಲಿ ಕಠಿನ ಚಾರಣ ನಡೆಸಿ, ಜಿಲ್ಲೆಯ ಕೋಪರಶೀ ಕಾಡುಗಳಲ್ಲಿ ಕಾರ್ಯಾಚರಣೆ ನಡೆಸಿ, ಐವರು ನಕ್ಸಲರನ್ನು ಸೆದೆಬಡಿಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ
Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?
Shares: ತಾಯಿ, ಸೋದರಿ ವಿರುದ್ಧ ಜಗನ್ ರೆಡ್ಡಿ ದಾವೆ!
Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ
Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.