![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 15, 2018, 6:37 AM IST
ನಾಗ್ಪುರ: ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಇ-ಕಾಮರ್ಸ್ ವೆಬ್ಸೈಟ್ಗಳ ಮೂಲಕ ಅಕ್ಕಿ, ಬೇಳೆ, ತರಕಾರಿಗಳ ಜತೆಗೆ ಮದ್ಯವೂ ಸಿಗಲಿದೆ ! ಇಂಥದ್ದೊಂದು ನಿಯಮ ಜಾರಿ ಮಾಡಲು ಮಹಾರಾಷ್ಟ್ರ ಸರಕಾರ ಮುಂದಾಗಿದೆ. ಅದನ್ನು ಅನುಷ್ಠಾನ ಮಾಡುವ ಬಗ್ಗೆ ಕೊನೆಯ ಹಂತದ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ಅಬಕಾರಿ ಸಚಿವ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ. “ಮದ್ಯ ಸೇವಿಸಿ ವಾಹನ ಚಲಾಯಿಸು ವುದರಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗುತ್ತವೆ. ಅದನ್ನು ನಿಯಂತ್ರಣಕ್ಕೆ ತರಲು ಇಂಥ ಕ್ರಮ’ ಎಂದು ಅವರು ತಿಳಿಸಿದ್ದಾರೆ. ಇ-ಕಾಮರ್ಸ್ ಉದ್ದಿಮೆಯಲ್ಲಿರುವ ಕಂಪೆನಿಗಳು ಈ ವಲಯಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಿದಂತಾಗುತ್ತದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಕೇಂದ್ರ (ಎನ್ಸಿಆರ್ಬಿ)ದ ಮಾಹಿತಿ ಪ್ರಕಾರ ಪ್ರತಿ ದಿನ ಮದ್ಯ ಸೇವಿಸಿ ವಾಹನ ಚಲಾಯಿಸುವು ದರಿಂದ ಸರಾಸರಿ 18 ಸಾವು ಸಂಭವಿಸುತ್ತಿದೆ ಎಂದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಅಧ್ಯಯನದ ಪ್ರಕಾರ ಮದ್ಯ ಸೇವನೆಯ ಪ್ರಕರಣದಿಂದಲೇ 1 ಲಕ್ಷ ಮಂದಿ ದೇಶದಲ್ಲಿ ಅಸುನೀಗಿದ್ದಾರೆ. ಸರಕಾರದ ಈ ಯೋಜನೆ ಹಿಂದೆ ಇನ್ನೊಂದು ಉದ್ದೇಶ ಇದೆ. ಈಚೆಗೆ ಹೆದ್ದಾರಿ ಬದಿ ಮದ್ಯದಂಗಡಿಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದರಿಂದ ರಾಜ್ಯದ ಬೊಕ್ಕಸಕ್ಕೆ ಸಾಕಷ್ಟು ನಷ್ಟವಾಗಿತ್ತು. ಈ ನಷ್ಟ ಭರಿಸಲು ಸರಕಾರ “ಅನ್ ಲೈನ್’ ದಾರಿ ಹಿಡಿದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.