Mahisagar; ಪೊಲೀಸ್ ಠಾಣೆಯಿಂದ ಮದ್ಯ, ಟೇಬಲ್ ಫ್ಯಾನ್ ಕದ್ದ ಐವರು ಪೊಲೀಸರು ಬಂಧನ


Team Udayavani, Nov 19, 2023, 9:06 AM IST

Mahisagar; ಪೊಲೀಸ್ ಠಾಣೆಯಿಂದ ಮದ್ಯ, ಟೇಬಲ್ ಫ್ಯಾನ್ ಕದ್ದ ಐವರು ಪೊಲೀಸರು ಬಂಧನ

ಗಾಂಧಿನಗರ: ಪೊಲೀಸ್ ಠಾಣೆಯಿಂದ 1.97 ಲಕ್ಷ ರೂಪಾಯಿ ಮೌಲ್ಯದ 125 ವಶಪಡಿಸಿಕೊಂಡ ಮದ್ಯದ ಬಾಟಲಿಗಳು ಮತ್ತು 15 ಟೇಬಲ್ ಫ್ಯಾನ್‌ ಗಳನ್ನು ಕದ್ದ ಆರೋಪದಡಿ ಗುಜರಾತ್‌ ನ ಮಹಿಸಾಗರ್ ಜಿಲ್ಲೆಯಲ್ಲಿ ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಸೇರಿದಂತೆ ಐವರು ಪೊಲೀಸರನ್ನು ಬಂಧಿಸಲಾಗಿದೆ.

ಖಾನ್‌ ಪುರ ತಾಲೂಕಿನ ಬಾಕೋರ್ ಪೊಲೀಸ್ ಠಾಣೆಯ ಮಹಿಳಾ ಲಾಕಪ್‌ ನಲ್ಲಿ ಮದ್ಯದ ಬಾಟಲಿಗಳು ಮತ್ತು ಫ್ಯಾನ್‌ ಗಳನ್ನು ಸಂಗ್ರಹಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಪಿಎಸ್ ವಾಲ್ವಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

“ಬಾಕೋರ್ ಪೊಲೀಸರು 482 ಭಾರತೀಯ ನಿರ್ಮಿತ ವಿದೇಶಿ ಮದ್ಯದ ಬಾಟಲಿಗಳು (ಐಎಂಎಫ್‌ಎಲ್) ಮತ್ತು 75 ಟೇಬಲ್ ಫ್ಯಾನ್‌ ಗಳನ್ನು ಟೇಬಲ್ ಫ್ಯಾನ್‌ ಗಳ ಹಿಂದೆ ಬಚ್ಚಿಟ್ಟು ಗುಜರಾತ್‌ ಗೆ ಮದ್ಯವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯಿಂದ ವಶಪಡಿಸಿಕೊಂಡಿದ್ದರು. ಅಂತಹ ವಸ್ತುಗಳನ್ನು ಸಂಗ್ರಹಿಸಲು ಮೀಸಲಿಟ್ಟಿದ್ದ ಕೊಠಡಿಯು ತುಂಬಿತ್ತು, ಹಾಗಾಗಿ ಅವುಗಳನ್ನು ಮಹಿಳೆಯರ ಲಾಕಪ್ ನಲ್ಲಿ ಇರಿಸಲಾಗಿತ್ತು” ಎಂದು ಹೇಳಿದರು.

ಹಿರಿಯ ಅಧಿಕಾರಿಗಳ ಭೇಟಿಗೆ ಮುಂಚಿತವಾಗಿ, ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡ ವಸ್ತುಗಳ ದಾಖಲೆಯನ್ನು ನೀಡುವಂತೆ ಮತ್ತು ಪೊಲೀಸ್ ಠಾಣೆಯನ್ನು ಅಚ್ಚುಕಟ್ಟಾಗಿ ಮಾಡಲು ಕೇಳಲಾಯಿತು. ಆದರೆ ಲಾಕಪ್ ಸ್ವಚ್ಛಗೊಳಿಸುವಾಗ, ಖಾಲಿ ಬಾಟಲಿಗಳು ಮತ್ತು ಮುರಿದ ಫ್ಯಾನ್ ಗಳ ಬಾಕ್ಸ್ ಗಳು ಕಂಡುಬಂದಿವೆ ಎಂದು ಅಧಿಕಾರಿ ಹೇಳಿದರು.

ಪರಿಶೀಲನೆ ನಡೆಸಿದಾಗ, 1.57 ಲಕ್ಷ ಮೌಲ್ಯದ 125 ಐಎಂಎಫ್‌ಎಲ್ ಬಾಟಲಿಗಳು ಮತ್ತು 40,500 ರೂಪಾಯಿ ಮೌಲ್ಯದ 15 ಫ್ಯಾನ್‌ಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದ್ದು, ನ.13 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಡಿಎಸ್‌ಪಿ ವಾಲ್ವಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.