![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 9, 2018, 8:15 AM IST
ಹೊಸದಿಲ್ಲಿ, /ಮಾಲೆ: ಮಾಲ್ಡೀವ್ಸ್ ನಲ್ಲಿ ತುರ್ತು ಪರಿಸ್ಥಿತಿ ಜಾರಿಯಾದ ಬಳಿಕ ಅಧ್ಯಕ್ಷ ಅಬ್ದುಲ್ಲಾ ಯಮೀನ್ರ ವಿಶೇಷ ಪ್ರತಿನಿಧಿ ಮೊದಲಾಗಿ ಭಾರತಕ್ಕೇ ಆಗಮಿಸುವವರಿದ್ದರು. ಆದರೆ ಭಾರತದ ನಾಯಕರು ವಿದೇಶ ಪ್ರವಾಸಗಳಲ್ಲಿ ನಿಗದಿಯಾಗಿದ್ದುದರಿಂದ ಚೀನಾ, ಪಾಕಿಸ್ಥಾನ, ಸೌದಿ ಅರೇಬಿಯಾಗೆ ಅವರನ್ನು ಕಳುಹಿಸಲಾಗಿದೆ ಎಂದು ಭಾರತದಲ್ಲಿರುವ ಮಾಲ್ಡೀವ್ಸ್ ರಾಯಭಾರಿ ಅಹ್ಮದ್ ಮೊಹಮ್ಮದ್ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈಗಾಗಲೇ ವಿದೇಶ ಪ್ರವಾಸದಲ್ಲಿದ್ದಾರೆ. ಪ್ರಧಾನಿ ಮೋದಿ ಫೆ.9ರಿಂದ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಮಾಲ್ಡೀವ್ಸ್ ಪ್ರತಿನಿಧಿ ನವದಿಲ್ಲಿಗೆ ಆಗಮಿಸಲಿದ್ದಾರೆ ಎಂದರು.
ಲಂಚ ಸ್ವೀಕಾರ: ಈ ನಡುವೆ ಮಾಲ್ಡೀವ್ಸ್ ನಲ್ಲಿ ಅಸ್ಥಿರತೆ ಉಂಟು ಮಾಡಲು “ಕೆಲವರು’ ಪ್ರಯತ್ನಿಸುತ್ತಿದ್ದಾರೆ ಎಂದು ಅಧ್ಯಕ್ಷ ಅಬ್ದುಲ್ಲ ಯಮೀನ್ ಆರೋಪಿಸಿದ್ದಾರೆ. ಸುಪ್ರೀಂಕೋರ್ಟ್ನ ಕೆಲ ನ್ಯಾಯಮೂರ್ತಿಗಳು ಸರ್ಕಾರದ ವಿರುದ್ಧ ದಂಗೆ ನಡೆಸಲು ಕೋಟ್ಯಂತರ ರೂ. ಮೊತ್ತವನ್ನು ಸ್ವೀಕರಿಸಿದ್ದಾರೆ ಎಂದು ದೂರಿದ್ದಾರೆ. ಈ ನಡುವೆ ಬಂಧನದಲ್ಲಿರುವ ಮುಖ್ಯ ನ್ಯಾಯಮೂರ್ತಿ ಅಬ್ದುಲ್ಲ ಸಯೀದ್ ಪರ ನ್ಯಾಯವಾದಿ ಮಾತನಾಡಿ ಬಂಧನದಿಂದ ಮೊದಲು ಸಯೀದ್ಗೆ ತೀರ್ಪು ಬದಲಿಸದೇ ಇದ್ದರೆ ಕತ್ತರಿಸಿ ತುಂಡು ಮಾಡಲಾಗುತ್ತದೆ ಎಂಬ ಬೆದರಿಕೆ ಬಂದಿತ್ತು ಎಂದು ಆರೋಪಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.