![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-415x229.jpg)
Mallikarjun Kharge: ಮಟನ್-ಚಿಕನ್ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ
Team Udayavani, May 16, 2024, 9:14 AM IST
![Mallikarjun Kharge: ಮಟನ್-ಚಿಕನ್ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ](https://www.udayavani.com/wp-content/uploads/2024/05/kharge-7-620x385.jpg)
ಲಕ್ನೋ: “ಮಟನ್-ಚಿಕನ್, ಹಿಂದೂ-ಮುಸ್ಲಿಂ ವಿಚಾರಗಳನ್ನು ಬಿಟ್ಟು, ದೇಶದ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಗಮನಹರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ನಾನು ಮುಸ್ಲಿಂ ದ್ವೇಷಿ ಅಲ್ಲ. ನನಗೂ ಮುಸ್ಲಿಂ ಮಿತ್ರರಿದ್ದಾರೆ. ಹಿಂದೂ-ಮುಸ್ಲಿಂ ಎನ್ನುವ ವಿಚಾರಗಳನ್ನೇ ಬಂಡವಾಳವಾಗಿಸಿ ಕೊಂಡರೆ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಾಗುವುದಿಲ್ಲ’ ಎಂದು ಪ್ರಧಾನಿ ಸಂದರ್ಶನದಲ್ಲಿ ಹೇಳಿದ್ದಕ್ಕೆ ಖರ್ಗೆ ಈ ರೀತಿ ಟಾಂಗ್ ನೀಡಿದ್ದಾರೆ.
ಲಕ್ನೋದಲ್ಲಿ ಎಸ್ಪಿ ನಾಯಕ ಅಖೀಲೇಶ್ ಯಾದವ್ ಜತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ “ಮೋದಿ ಕಳೆದ 10 ವರ್ಷಗಳಲ್ಲಿ ಮಾಡಿದ ಕೆಲಸಗಳನ್ನು ಆಧಾರವಾಗಿಟ್ಟು ಕೊಂಡು ಯಾಕೆ ಮತ ಯಾಚಿಸುವುದಿಲ್ಲ? ಈ ವರೆಗೆ ಭಾಷಣಗಳಲ್ಲಿ ಮಟನ್, ಚಿಕನ್, ಬೀಫ್, ಫಿಶ್, ಮಂಗಳಸೂತ್ರ ಈ ಎಲ್ಲ ಪದಗಳನ್ನು ಬಳಸಿರುವುದು ಅವರೇ ಹೊರತು ನಾವಲ್ಲ’ ಎಂದರು.
ಜೂ.4ರ ಫಲಿತಾಂಶ ಬಳಿಕ ಇಂಡಿಯಾ ಒಕ್ಕೂಟ ಸರಕಾರ ರಚಿಸಲಿದೆ. ಆ ಬಳಿಕ ಬಡವರಿಗೆ ಬಿಜೆಪಿ ನೀಡುತ್ತಿರುವ 5 ಕೆ.ಜಿ. ಪಡಿತರದ ಪ್ರಮಾಣವನ್ನು 10 ಕೆ.ಜಿ.ಗೆ ಹೆಚ್ಚಿಸಲಾಗುತ್ತದೆ ಎಂದರು.
ಇದನ್ನೂ ಓದಿ: Slovak PM: ದುಷ್ಕರ್ಮಿಯಿಂದ ಸ್ಲೊವಾಕ್ ಪ್ರಧಾನಿ ರಾಬರ್ಟ್ ಮೇಲೆ ಗುಂಡಿನ ದಾಳಿ…
ಟಾಪ್ ನ್ಯೂಸ್
![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![FLIGHT](https://www.udayavani.com/wp-content/uploads/2024/06/FLIGHT-5-150x100.jpg)
IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ
![ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ](https://www.udayavani.com/wp-content/uploads/2024/06/oyc-150x90.jpg)
ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ
![Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!](https://www.udayavani.com/wp-content/uploads/2024/06/Delhi-1-1-150x84.jpg)
Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ](https://www.udayavani.com/wp-content/uploads/2024/06/dehi-150x84.jpg)
Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.