Election Result: ಪ್ರಜಾಪ್ರಭುತ್ವದ ಗೆಲುವು… ಪ್ರಧಾನಿ ಮೋದಿಯವರ ನೈತಿಕ ಸೋಲು: ಖರ್ಗೆ


Team Udayavani, Jun 4, 2024, 8:08 PM IST

Election Result: ಪ್ರಜಾಪ್ರಭುತ್ವದ ಗೆಲುವು… ಪ್ರಧಾನಿ ಮೋದಿಯವರ ನೈತಿಕ ಸೋಲು: ಖರ್ಗೆ

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ವಿರುದ್ಧ ಸ್ಪಷ್ಟ ಜನಾದೇಶವಾಗಿದ್ದು ಇದು ಅವರ “ನೈತಿಕ ಮತ್ತು ರಾಜಕೀಯ ಸೋಲು” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲೋಕ ಸಭಾ ಚುನಾವಣೆಯಲ್ಲಿ ಜನರು ಸ್ಪಷ್ಟ ಜನಾದೇಶ ನೀಡಿದ್ದಾರೆ ಇದರೊಂದಿಗೆ ನರೇಂದ್ರ ಮೋದಿ ಅವರ ಆಡಳಿತದ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ 233 ಸೀಟುಗಳು ಲಭಿಸಿದ್ದು ಮುಂದಿನ ದಿನಗಳಲ್ಲಿ ಮಿತ್ರ ಪಕ್ಷಗಳು ಜೊತೆಗೂಡಲಿದೆ ಎಂದು ಹೇಳಿಕೊಂಡಿದ್ದಾರೆ.

ಈ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಇಂಡಿಯಾ ಬಣ ಸರ್ಕಾರ ರಚಿಸಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ನಾಳೆ ನಡೆಯುವ ಇಂಡಿಯಾ ಒಕ್ಕೂಟದ ಸಭೆಯಲ್ಲಿ ಈ ವಿಚಾರದ ಕುರಿತು ಚರ್ಚೆ ನಡೆಸಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ಆರಂಭದಿಂದ ಕೊನೆಯವರೆಗೂ ಒಂದೇ ನಿರ್ಧಾರಕ್ಕೆ ಬದ್ದವಾಗಿತ್ತು. ಅಲ್ಲದೆ ಹಣದುಬ್ಬರ, ನಿರುದ್ಯೋಗ, ರೈತರ ಸಮಸ್ಯೆ ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಹೆಚ್ಚು ಪ್ರಚಾರ ಮಾಡಿದ್ದಕ್ಕಾಗಿ ಮತದಾರರು ನಮ್ಮ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಮೋದಿಯವರು ಹರಡಿದ ಸುಳ್ಳುಗಳನ್ನು ಸಾರ್ವಜನಿಕರು ಅರ್ಥಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು.

ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡೂ ಪ್ರವಾಸಗಳಲ್ಲಿ ಲಕ್ಷಗಟ್ಟಲೆ ಜನರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿ ನಂತರ ಆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಕಾಂಗ್ರೆಸ್‌ನ ಮೂಲ ಉದ್ದೇಶವಾಗಿತ್ತು. ರಾಹುಲ್ ಗಾಂಧಿ ಅವರ ಈ ಯಾತ್ರೆ ನಮ್ಮ ಕೈ ಹಿಡಿಯಿತು ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Loksabha: ಉತ್ತರ ಪ್ರದೇಶದಲ್ಲಿ ಎಸ್.ಪಿ- ಕಾಂಗ್ರೆಸ್ ಗೆಲುವಿನ ಹಿಂದಿನ ರಹಸ್ಯವೇನು?

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.