![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 5, 2019, 1:45 PM IST
ಕೋಲ್ಕತ : ದೇಶದ ಸಂವಿಧಾನವನ್ನು ಉಳಿಸುವ ತನ್ನ ಮೂರು ದಿನಗಳ ಧರಣಿ ಸತ್ಯಾಗ್ರಹವನ್ನು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಂಗಳವಾರ ಕೊನೆಗೊಳಿಸಿದ್ದಾರೆ.
‘ಈ ಧರಣಿ ಸತ್ಯಾಗ್ರಹವು ಸಂವಿಧಾನ ಮತ್ತು ಪ್ರಜಾಸತ್ತೆಯ ವಿಜಯವಾಗಿದೆ; ಆದುದರಿಂದ ಇದನ್ನು ಇಂದು ಇಲ್ಲಿಗೆ ಕೊನೆಗೊಳಿಸೋಣ’ ಎಂದು ಮಮತಾ ಹೇಳಿದರು.
ಶಾರದಾ ಚಿಟ್ ಫಂಡ್ ಕೇಸಿನಲ್ಲಿ ಕೋಲ್ಕತ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್ ಸಿಬಿಐ ಮುಂದೆ ತನಿಖೆಗೆ ಹಾಜರಾಗಬೇಕೆಂದು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಆದೇಶಿಸಿರುವುದನ್ನು ಅನುಸರಿಸಿ ಮಮತಾ ಬ್ಯಾನರ್ಜಿ ತಮ್ಮ ಧರಣಿ ಸತ್ಯಾಗ್ರಹವನ್ನು ಕೊನೆಗೊಳಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.