Mamata Banerjee: ಸಂದೇಶ್ಖಾಲಿ ಸಂತ್ರಸ್ತರ ಜತೆ ಮಮತಾ ರ್ಯಾಲಿ
Team Udayavani, Mar 7, 2024, 9:03 PM IST
ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಸಂದೇಶ್ಖಾಲಿ ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿದ ಮಾರನೇ ದಿನವೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿಗೆ ಸವಾಲೆಸೆಯುವಂತೆ ಸಂತ್ರಸ್ತರ ಜತೆಗೆ ಮಾತುಕತೆ ನಡೆಸಿದ್ದಾರೆ.
ಕೋಲ್ಕತಾದಲ್ಲಿ ಗುರುವಾರ ಟಿಎಂಸಿ ಕಾರ್ಯಕರ್ತರ ಜತೆಗೆ “ಮಹಿಳಾದಾರ್ ಅಧಿಕಾರ್ ಅಮದಾರ್ ಅಂಗೀಕಾರ್’ (ಮಹಿಳಾ ಹಕ್ಕುಗಳೆಡೆಗೆ ನಮ್ಮ ಬದ್ಧತೆ) ರ್ಯಾಲಿ ನಡೆಸಿದರು.
ಸ್ಥಳೀಯ ಟಿಎಂಸಿ ನಾಯಕರ ವಿರುದ್ಧ ಲೈಂಗಿಕ ಕಿರುಕುಳದ ರೋಪ ಮಾಡಿದ್ದ ಸಂದೇಶ್ಖಾಲಿಯ ಕೆಲವು ಮಹಿಳೆಯರೂ ಅದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಮತಾ “ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಬಿಜೆಪಿ ನಾಯಕರು ದೂರುತ್ತಿದ್ದಾರೆ. ಬಂಗಾಳದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತರಾಗಿದ್ದಾರೆಂದು ಸವಾಲು ಹಾಕುತ್ತೇನೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದಾಗ ನೀವೆಲ್ಲಿದ್ದೀರಿ? ಹತ್ರಾಸ್ನಲ್ಲಿ ಯುವತಿಯ ಅತ್ಯಾಚಾರ, ಬಿಲ್ಕಿಸ್ ಬಾನೋ ಪ್ರಕರಣ ಮರೆತಿದ್ದೀರಾ?’ ಎಂದು ದೀದಿ ಪ್ರಶ್ನಿಸಿದರು.
ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತ:
ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಬಿಜೆಪಿ ನಾಯಕರು ದೂರುತ್ತಿದ್ದಾರೆ. ಬಂಗಾಳದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತರಾಗಿದ್ದಾರೆಂದು ಸವಾಲು ಹಾಕುತ್ತೇನೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದಾಗ ನೀವೆಲ್ಲಿದ್ದೀರಿ? -ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.